ಭಾನುವಾರ, ನವೆಂಬರ್ 30, 2025

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಮಾಹಿತಿ

ಇಂತಹ ಕಾರ್ಮಿಕರು / ಅವರ ಕುಟುಂಬದ ಸದಸ್ಯರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರವು “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ”ಯನ್ನು ಜಾರಿಗೆ ತಂದಿರುತ್ತದೆ.

ಯೋಜನೆಯ ವಿಶೇಷತೆಗಳು

ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳಿಗೆ ಅನ್ವಯಿಸುತ್ತದೆ.
ವಯೋಮಿತಿ 20 ರಿಂದ 70 ವರ್ಷಗಳು.
ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ.
ಯೋಜನೆಯ ಷರತ್ತುಗಳು:-
ಚಾಲಕರು, ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಪಡೆದಿರಬೇಕು.
ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ.
ನಿರ್ವಾಹಕರು ಹಾಗೂ ಕ್ಲೀನರ್ಗಳು ಮಂಡಳಿಯ ನಿಯಮಾನುಸಾರ ಅಧಿಸೂಚಿಸಲ್ಪಟ್ಟ ಅಯಾ ಜಿಲ್ಲೆಯ ನೋಂದಣಿ ಅಧಿಕಾರಿಗಳಿಂದ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಯೋಜನೆಯ ಸೌಲಭ್ಯಗಳು:-
(ಅ) ಅಪಘಾತ ಪರಿಹಾರ:-
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ.
ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ.2 ಲಕ್ಷದ ವರೆಗೆ ಪರಿಹಾರ. ಫಲಾನುಭವಿಗೆ ದುರ್ಬಲತೆಯ
ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ-
ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 50,000/- ರವರೆಗೆ; ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಪಾವತಿಸಲಾಗುವುದು.

15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ, ಗರಿಷ್ಠ ರೂ. 1 ಲಕ್ಷದ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಪಾವತಿಸಲಾಗುವುದು.
ಅಪಘಾತ ಸಂದರ್ಭಗಳಲ್ಲಿ ಕ್ಷೇಮ್ ಅರ್ಜಿ ಸಲ್ಲಿಸುವ ವಿಧಾನ:-

ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ ಆರು (6) ತಿಂಗಳ ಒಳಗೆ ಮಂಡಳಿಗೆ ಫಲಾನುಭವಿ/ನಾಮನಿರ್ದೇಶಿತರು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ, ಫಲಾನುಭವಿಯ ನಾಮ ನಿರ್ದೇಶಿತರು ಕ್ಷೇಮ್ ಅರ್ಜಿಯ ಜೊತೆಗೆ ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಪ್ರಥಮ ಮಾಹಿತಿ ವರದಿ(FIR) ಮತ್ತು ಊರ್ಜಿತ ಚಾಲನಾ ಪರವಾನಗಿ ಯನ್ನು ಲಗತ್ತಿಸಬೇಕು.
ಅಪಘಾತದಿಂದ ದುರ್ಬಲತೆ ಉಂಟಾದಲ್ಲಿ ಕ್ಲೀಮ್ ಅರ್ಜಿಯ ಜೊತೆಗೆ ಊರ್ಜಿತ ಚಾಲನಾ ಪರವಾನಗಿ/ಬ್ಯಾಡ್ಜ್, ಪ್ರಥಮ ಮಾಹಿತಿ ವರದಿ(FIR) ಮತ್ತು ಒಳರೋಗಿ ಆಸ್ಪತ್ರೆ ವೆಚ್ಚ ಹಿಂಪಡೆಯಲು ವೈದ್ಯಕೀಯ ಪ್ರಮಾಣ ಪತ್ರ/ಬಿಲ್ಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಸ್ವೀಕರಿಸಿದ ಕ್ಷೇಮ್ ಅರ್ಜಿಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿದ್ದಲ್ಲಿ, ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಅಥವಾ ನೇರವಾಗಿ ಮಂಡಳಿಗೆ ಸಲ್ಲಿಸಬಹುದು
ಮಂಡಳಿಯು ಸದರಿ ಅರ್ಜಿಗಳನ್ನು ಪರಿಶೀಲಿಸಿ ಧನ ಸಹಾಯದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡುತ್ತದೆ.
ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಸ್ಥಳೀಯ ಕಾರ್ಮಿಕ ಸೇವಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕ ಬಂಧುಗಳ ಸೇವೆಯನ್ನು ಪಡೆಯಬಹುದು.
(ಆ) ವಾರ್ಷಿಕ ಶೈಕ್ಷಣಿಕ ಧನ ಸಹಾಯ:-
ಅಪಘಾತದಿಂದ ಮರಣ ಹೊಂದಿದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಗರಿಷ್ಠ ಇಬ್ಬರು ಮಕ್ಕಳಿಗೆ, 1ನೇ ತರಗತಿ ಯಿಂದ ಪದವಿ ಪೂರ್ವ/12ನೇ ತರಗತಿಯ ವರೆಗೆ ವಾರ್ಷಿಕ ರೂ.10,000/-ಗಳ ಶೈಕ್ಷಣಿಕ ಧನ ಸಹಾಯ ಲಭ್ಯ
(ಇ) ಸ್ಮಾರ್ಟ್ ಕಾರ್ಡ್ ಸೌಲಭ್ಯ:-
ಯೋಜನೆಯ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಲು, ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪಡೆದ ಎಲ್ಲಾ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು.
(ಈ) ಶ್ರಮ ಸಮ್ಮಾನ, ವಿಶೇಷ ಪುರಸ್ಕಾರ ಹಾಗೂ ಸಮಾಧಾನಕರ ಪ್ರಶಸ್ತಿ:-
ಸುರಕ್ಷತಾ ಚಾಲನೆಯನ್ನು ಉತ್ತೇಜಿಸುವ ಉದ್ದೇಶದಿಂದ, ಉತ್ತಮ ಹಾಗೂ ಸುರಕ್ಷತಾ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ, ಪ್ರತಿ ವರ್ಷ ಮಾರ್ಚ್ 01 ರಂದು ಕಾರ್ಮಿಕ ಸಮಾನ ದಿನಾಚರಣೆ ಆಚರಿಸಿ 60 ಚಾಲಕರಿಗೆ "ಶ್ರಮ ಸಮ್ಮಾನ ಪ್ರಶಸ್ತಿ”, 300 ಚಾಲಕರಿಗೆ "ವಿಶೇಷ ಪುರಸ್ಕಾರ” ಹಾಗೂ 1500 ಚಾಲಕರಿಗೆ ಸಮಾದಾನಕರ ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದೆ.
(ಉ) ಅಪಘಾತ ಜೀವ ರಕ್ಷಕ ಕಾರ್ಯಕ್ರಮ:-
ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಕೂಡಲೇ ಪ್ರಥಮ ಚಿಕಿತ್ಸೆಯನ್ನು ನೀಡಿ, ಹತ್ತಿರದ ಆಸ್ಪತ್ರೆಗೆ ಸೇರಿಸಿ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಆ ಮೂಲಕ ಗಾಯಾಳುವಿನ ಪ್ರಾಣ ರಕ್ಷಣೆಯನ್ನು ಮಾಡುವುದನ್ನು ಉತ್ತೇಜಿಸುವ ದೃಷ್ಟಿಯಿಂದ "ಅಪಘಾತ ಜೀವ ರಕ್ಷಕ ಕಾರ್ಯಕ್ರಮ”ವನ್ನು ಜಾರಿಗೊಳಿಸುತ್ತಿದ್ದು, ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲಕರಿಗೆ ಪ್ರಥಮ ಚಿಕ್ಸಿಸಾ ತರಬೇತಿ ನೀಡಿ, ಅಪಘಾತ ಜೀವ ರಕ್ಷಕರನ್ನಾಗಿ ಸಜ್ಜುಗೊಳಿಸಲಾಗುತ್ತಿದೆ.
ತರಬೇತಿಯ ಶುಲ್ಕವನ್ನು ಮಂಡಳಿಯೆ ಭರಿಸುತ್ತದೆ
ತರಬೇತಿ ಕಾಲದಲ್ಲಿ ಚಾಲಕರಿಗೆ ಒಂದು ದಿನದ ಭತ್ಯೆ ರೂ.350 ಗಳನ್ನು ನೀಡಲಾಗುತ್ತಿದೆ.
ತರಬೇತಿ ಪಡೆದ ಚಾಲಕರಿಗೆ ಸುಸಜ್ಜಿತ ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ.
ಅಪಘಾತದ ಗಾಯಾಳುವನ್ನು ರಕ್ಷಿಸಿದಲ್ಲಿ ರೂ. 1000 ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

    

ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ನಲ್ಲಿ ಲಕ್ಷದ ಮೇಲೆ ಸಂಬಳದ ಉದ್ಯೋಗ: ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ!

ಭಾರತ ಸರ್ಕಾರ  (Central Government) ರಕ್ಷಣಾ ಸಚಿವಾಲಯದ (Ministry of Defence) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಮಿನಿರತ್ನ ವರ್ಗ-I' ಸಾರ್ವಜನಿಕ ಸಂಸ್ಥೆಯಾದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL), 2025ನೇ ಸಾಲಿನ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಭಾರೀ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.
1970 ರಲ್ಲಿ ಸ್ಥಾಪನೆಯಾದ BDL ಸಂಸ್ಥೆಯು ಇಂದು ಆಧುನಿಕ ಕ್ಷಿಪಣಿಗಳು (ATGM), ಆಯುಧಗಳು, ಲಾಂಚರ್‌ಗಳು ಮತ್ತು ಸಮುದ್ರದಾಳದ ಆಯುಧಗಳ (Undersea Weapons) ತಯಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ಭಾರತೀಯ ಸೇನೆಯ ಮೂರು ವಿಭಾಗಗಳು BDL ನ ಗ್ರಾಹಕರಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ದೇಶ ನಿರ್ಮಾಣದ ಸೇವೆಯಲ್ಲಿ ಭಾಗಿಯಾಗುವ ಸವಾಲಿನ ಮತ್ತು ಗೌರವದ ವೃತ್ತಿಜೀವನವನ್ನು ಇದು ಒದಗಿಸುತ್ತದೆ.

BDL ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಜೀವನವನ್ನು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

BDL ಹುದ್ದೆಯ ಅಧಿಸೂಚನೆ:

ಸಂಸ್ಥೆಯ ಹೆಸರು : ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)

ಹುದ್ದೆಗಳ ಸಂಖ್ಯೆ: 80

ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ

ಸಂಬಳ: ತಿಂಗಳಿಗೆ40,000 - 1,40,000 ರೂ.

ಅರ್ಜಿ ಪ್ರಾರಂಭ: 03 ಡಿಸೆಂಬರ್ 2025 - ಬೆಳಿಗ್ಗೆ 09:00

ಅರ್ಜಿ ಕೊನೆ: 29 ಡಿಸೆಂಬರ್ 2025 - ಸಂಜೆ 04:00

ಅರ್ಜಿ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ (Management Trainee - MT)

MT (Electronics): 32

MT (Mechanical): 27

MT (Electrical): 6

MT (Civil): 2

MT (Computer Sci
ence): 4

MT (Finance): 5

MT (Human Resources): 2

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು

ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ನೇಮಕಾತಿ ಅಧಿಸೂಚನೆಯ ಪ್ರಕಾರ, ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ:1. 📚 ಶೈಕ್ಷಣಿಕ ಅರ್ಹತೆ (Educational Qualification)ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೆಳಗಿನವುಗಳಲ್ಲಿ ಒಂದನ್ನು ಪೂರ್ಣಗೊಳಿಸಿರಬೇಕು:

ವೃತ್ತಿಪರ ಅರ್ಹತೆಗಳು:ಚಾರ್ಟರ್ಡ್ ಅಕೌಂಟೆಂಟ್ (CA)ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICWAI)ತಾಂತ್ರಿಕ/ಇತರ ಪದವಿಗಳು ಬಿ.ಇ. (BE) / ಬಿ.ಟೆಕ್ (B.Tech)ಎಂ.ಬಿ.ಎ (MBA)ಎಂ.ಎಸ್ಸಿ (M.Sc)ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ / ಡಿಪ್ಲೊಮಾಇತರೆ ಪದವಿಗಳು.

ವಯೋಮಿತಿ ವಿವರ (Age Limit)BDL ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 25-11-2025 ರಂತೆ ಈ ಕೆಳಗಿನಂತಿರಬೇಕು ವರ್ಗ (Category)ಗರಿಷ್ಠ ವಯಸ್ಸು (Maximum Age)ವಯೋಮಿತಿ ಸಡಿಲಿಕೆ (Age Relaxation)ಸಾಮಾನ್ಯ (General)27 ವರ್ಷಗಳು-ಇತರೆ ಹಿಂದುಳಿದ ವರ್ಗಗಳು (OBC)3 ವರ್ಷಗಳುಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST)5 ವರ್ಷಗಳುವಿಕಲಚೇತನ ಅಭ್ಯರ್ಥಿಗಳು (PwBD)10 ವರ್ಷಗಳು

ಪಾವತಿ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸುವುದು ಹೇಗೆ? (How to Apply)

BDL ನ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನ ಇಲ್ಲಿದೆ:

ಅಧಿಸೂಚನೆ ಓದಿ: ಮೊದಲಿಗೆ, BDL ಬಿಡುಗಡೆ ಮಾಡಿದ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಮತ್ತು ಎಚ್ಚರಿಕೆಯಿಂದ ಓದಿ. ಇದು ನಿಮಗೆ ಬೇಕಾದ ಎಲ್ಲಾ ಅರ್ಹತಾ ಮಾನದಂಡಗಳು, ಕೊನೆಯ ದಿನಾಂಕಗಳು ಮತ್ತು ನಿಯಮಗಳನ್ನು ತಿಳಿಸುತ್ತದೆ.

ಅಧಿಕೃತ ವೆಬ್‌ಸೈಟ್‌ಗೆ ಭೇಟಿ: ಅರ್ಜಿ ಸಲ್ಲಿಸಲು BDL ನ ಅಧಿಕೃತ ವೆಬ್‌ಸೈಟ್‌ಗೆ (Official Website) ಭೇಟಿ ನೀಡಿ.

ಅರ್ಜಿ ನಮೂನೆ ಭರ್ತಿ: ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಅಗತ್ಯ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾಹಿತಿಯನ್ನು ಸರಿಯಾಗಿ ನಮೂದಿಸಿ (ಅಪ್‌ಡೇಟ್ ಮಾಡಿ).

ದಾಖಲೆಗಳ ಅಪ್‌ಲೋಡ್: ಅಗತ್ಯವಿರುವ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಮತ್ತು ನಿಮ್ಮ ಇತ್ತೀಚಿನ ಭಾವಚಿತ್ರವನ್ನು (Photograph) ಆನ್‌ಲೈನ್ ಫಾರ್ಮ್‌ನಲ್ಲಿ ಅಪ್‌ಲೋಡ್ ಮಾಡಿ.

ಶುಲ್ಕ ಪಾವತಿ: ನಿಮ್ಮ ವರ್ಗಕ್ಕೆ (UR/EWS/OBC) ಅನ್ವಯವಾಗುವಂತೆ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ. (SC/ST/PwBD/ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ಇದೆ).

ಸಲ್ಲಿಸಿ (Submit): ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ, ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ 'ಸಲ್ಲಿಸು' (Submit) ಬಟನ್ ಮೇಲೆ ಕ್ಲಿಕ್ ಮಾಡಿ.

ಪ್ರತಿ ಇರಿಸಿ: ಭವಿಷ್ಯದ ಬಳಕೆಗಾಗಿ ಸಲ್ಲಿಸಿದ ಅರ್ಜಿಯ ಪ್ರತಿ ಮತ್ತು ಶುಲ್ಕ ಪಾವತಿಯ ರಸೀದಿಯನ್ನು (Receipt) ಪ್ರಿಂಟ್ ತೆಗೆದುಕೊಂಡು ಸುರಕ್ಷಿತವಾಗಿ ಇರಿಸಿಕೊಳ್ಳಿ.

ಕಾನೂನು ವಿಶ್ವವಿದ್ಯಾಲಯದಲ್ಲಿ 21 ಸಹಾಯಕ ಪ್ರಾಧ್ಯಾಪಕರ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ (NLSIU Faculty Positions Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.


ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.


ನೇಮಕಾತಿ ಸಂಸ್ಥೆ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ

ಒಟ್ಟು ಹುದ್ದೆಗಳು: 21

ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 2

ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್


ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೋಷಿಯಲ್ ಸೈನ್ಸ್, ಕಾನೂನು ಸೇರಿ ಹಲವು ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.nls.ac.in/ ಗೆ ಭೇಟಿ ನೀಡಬೇಕು

ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.

ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು

ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು



544 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ನೀವು ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದು, ಶಿವಮೊಗ್ಗ ಜಿಲ್ಲೆಯವರಾ? ಹಾವೇರಿಯಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಶಿವಮೊಗ್ಗದಲ್ಲಿ ಖಾಲಿ ಇರುವ 544 ಅಂಗನವಾಡಿ ಕಾರ್ಯಕರ್ತೆಯರು (WCD Shivamogga Recruitment 2025) ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿವಮೊಗ್ಗ
ಒಟ್ಟು ಹುದ್ದೆಗಳು: 544
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 15

59 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 485 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಭದ್ರಾವತಿಯಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ದೇಶದ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೆರಿಟ್ ಲಿಸ್ಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು

ಇದನ್ನೂ ಓದಿ:ಕಾನೂನು ವಿಶ್ವವಿದ್ಯಾಲಯದಲ್ಲಿ 21 ಸಹಾಯಕ ಪ್ರಾಧ್ಯಾಪಕರ ನೇಮಕ : ಹೀಗೆ ಅರ್ಜಿ ಸಲ್ಲಿಸಿ

9000+ ಮ್ಯಾಗಜೀನ್ಸ್ ಎಕ್ಸ್‌ಪ್ಲೋರ್ ಮಾಡಿ


ಶನಿವಾರ, ನವೆಂಬರ್ 22, 2025

bcwd2077

 


Face Bio Matrice Attendence Students List of Bcm Hostel chincholi bcwd2077

sl Name of Students Mobile Numbers

1 Sudeepa \tippann 6361398521

2 Narsimallu\shekappa 9591559318

3 imatihasha\akbaralli 8147660773

4 Rohita \devardash 6361670200

5 Anand reddy \ ramreddy 8907650660

6 sumita\ mallikarjun 9972971879

7 Yogesh \ Deelippa 7259151002

8 yallaling \ jaganatha 9731946261

9 Navinreddy \shivaputrareddy 9901525095

10 Chetan \ Shivaraj 9741420304

11 Vikram \ raju 9663691898

12 Gopal \ Hanamanth 7676674361

13 Shashikumar \ Santosh 8971383894

14 Mallikarjun \ Babu 6363933590

15 Sanketh \ Santosh 9972528318

16 Gourishankar \ 9980846037

17 Sidharatha \Rajkumar 8105090510

18 Laxmikanth \ Jaganatha 8431624067

19 Devaraj \ Baburao 7899432590

20 Ajay \ mogalappa 9036623993

21 Darshan \ arjun 6362642593

22 nikhil\ gundappa 8867043528

23 veerbhadra \ gundappa 7349765323

24 Praveen \ tukaram  9663005611

25 Riyaz \ hameedpatel 9900924384

26 Raju \ shikhar 8867881562

27 gunadappa\rajukumar 8904143726

28 prashanth\devindrappa 7899005897

29 sohel\khadir miya 7337817587

30 sunil \vital 9686652417

31 pravinda\baburao 8310968585

32 sagar 7259706600

33 bharath\gopal 9663450028

34 Rahul 8867771345

35 pritam  chavan 8296133375

36 ganesh \gangu 9606157891

37 mahatensh \ chandrashekar 9035132652

38 santhosh\subhash 9035790148

39 shivshankar\sidramappa 9591063963

40 vijay kumar\bakkappa 8861027100

41 meghanth\nagendrappa 9686979412

42 bharath\sharanappa 9063043900

43 gangadhar\ jay 9591825435

44 ganesh \jaganth 8123136580

45 rohit \harichandra 9019774629

46 mastaan sab \nabi sab 9845473120

47 shinayya\ambayya 7619561626

48 rahul\suryakant 9591684576

49 channaveera \nagappa 9482843460

50 mallikarajun \ erappa 6363365707

51 Visheshwar \ mallikarjun 8971942176

52 sangmesha \ karabasappa 8435671600

53 channaveeraya \ Rajenrdayya 9148690831

54 Raju \ Subhasa 9945729762

55 Vikesha \ shankar   9606461745

56

57

58

59

60

61

62

63

64

65

66

67

68

69

70

71

72

73

74

75

76

77

78

79

80

81

82

83

84

85

86

87

88

89

90

91

92

93

94

95

96

97

98

99

100

101

102

103

104

105

106

107

108

109

110

111

112

113

114

115

116

117

118

119

120

121

122

123

124

125

126

127


ಗುರುವಾರ, ನವೆಂಬರ್ 20, 2025

2025-2026 list 2077

 Face Bio Matrice Attendence Students List of Bcm Hostel chincholi bcwd2077

sl Name of Students Mobile Numbers

1 Sudeepa \tippann 6361398521

2 Narsimallu\shekappa 9591559318

3 imatihasha\akbaralli 8147660773

4 Rohita \devardash 6361670200

5 Anand reddy \ ramreddy 8907650660

6 sumita\ mallikarjun 9972971879

7 Yogesh \ Deelippa 7259151002

8 yallaling \ jaganatha 9731946261

9 Navinreddy \shivaputrareddy 9901525095

10 Chetan \ Shivaraj 9741420304

11 Vikram \ raju 9663691898

12 Gopal \ Hanamanth 7676674361

13 Shashikumar \ Santosh 8971383894

14 Mallikarjun \ Babu 6363933590

15 Sanketh \ Santosh 9972528318

16 Gourishankar \ 9980846037

17 Sidharatha \Rajkumar 8105090510

18 Laxmikanth \ Jaganatha 8431624067

19 Devaraj \ Baburao 7899432590

20 Ajay \ mogalappa 9036623993

21 Darshan \ arjun 6362642593

22 nikhil\ gundappa 8867043528

23 veerbhadra \ gundappa 7349765323

24 Praveen \ tukaram  9663005611

25 Riyaz \ hameedpatel 9900924384

26 Raju \ shikhar 8867881562

27 gunadappa\rajukumar 8904143726

28 prashanth\devindrappa 7899005897

29 sohel\khadir miya 7337817587

30 sunil \vital 9686652417

31 pravinda\baburao 8310968585

32 sagar 7259706600

33 bharath\gopal 9663450028

34 Rahul 8867771345

35 pritam  chavan 8296133375

36 ganesh \gangu 9606157891

37 mahatensh \ chandrashekar 9035132652

38 santhosh\subhash 9035790148

39 shivshankar\sidramappa 9591063963

40 vijay kumar\bakkappa 8861027100

41 meghanth\nagendrappa 9686979412

42 bharath\sharanappa 9063043900

43 gangadhar\ jay 9591825435

44 ganesh \jaganth 8123136580

45 rohit \harichandra 9019774629

46 mastaan sab \nabi sab 9845473120

47 shinayya\ambayya 7619561626

48 rahul\suryakant 9591684576

49 channaveera \m\nagappa 9482843460

50 mallikarajun \ erappa 6363365707

51 Visheshwar \ mallikarjun 8971942176

52

53

54

55

56

57

58

59

60

61

62

63

64

65

66

67

68

69

70

71

72

73

74

75

76

77

78

79

80

81

82

83

84

85

86

87

88

89

90

91

92

93

94

95

96

97

98

99

100

101

102

103

104

105

106

107

108

109

110

111

112

113

114

115

116

117

118

119

120

121

122

123

124

125



ಮಂಗಳವಾರ, ನವೆಂಬರ್ 18, 2025

ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..?ತಿಳಿಯಿರಿ

ಎತ್ತರಕ್ಕೆ ಅನುಗುಣವಾಗಿ ಪುರುಷರ ದೇಹದ ತೂಕ?

ಎತ್ತರ 4′ 6 ಸಾಮಾನ್ಯ ತೂಕ 29-34 ಕೆಜಿ ಇರಬೇಕು.
ಎತ್ತರ 4′ 8 ಸಾಮಾನ್ಯ ತೂಕ 34-40 ಕೆಜಿ ಇರಬೇಕು.
ಎತ್ತರ 4′ 10 ಸಾಮಾನ್ಯ ತೂಕವು 38-45 ಕೆಜಿ ಇರಬೇಕು.
ಎತ್ತರ 5′ 0 ಸಾಮಾನ್ಯ ತೂಕ 43-53 ಕೆಜಿ ಇರಬೇಕು.
ಎತ್ತರ 5′ 2 ಸಾಮಾನ್ಯ ತೂಕ 48-58 ಕೆಜಿ ಇರಬೇಕು.
ಎತ್ತರ 5′ 4 ಸಾಮಾನ್ಯ ತೂಕ 53-64 ಕೆಜಿ ಇರಬೇಕು.
ಎತ್ತರ 5′ 6 ಸಾಮಾನ್ಯ ತೂಕ 58-70 ಕೆಜಿ ಇರಬೇಕು.
ಎತ್ತರ 5′ 8 ಸಾಮಾನ್ಯ ತೂಕ 63-76 ಕೆಜಿ ಇರಬೇಕು.
ಎತ್ತರ 6′ 0 ಸಾಮಾನ್ಯ ತೂಕ 72-88 ಕೆಜಿ ಇರಬೇಕು.

ಎತ್ತರಕ್ಕೆ ಅನುಗುಣವಾಗಿ ಮಹಿಳೆಯರ ತೂಕ ಎಷ್ಟು?
ಎತ್ತರ 4′ 6 ಸಾಮಾನ್ಯ ತೂಕ 28-34 ಕೆಜಿ ಇರಬೇಕು.
ಎತ್ತರ 4′ 8 ಸಾಮಾನ್ಯ ತೂಕ 32-39 ಕೆಜಿ ಇರಬೇಕು.
ಎತ್ತರ 4′ 10 ಸಾಮಾನ್ಯ ತೂಕ 36-44 ಕೆಜಿ ಇರಬೇಕು.
ಎತ್ತರ 5′ 0 ಸಾಮಾನ್ಯ ತೂಕ 40-49 ಕೆಜಿ ಇರಬೇಕು.
ಎತ್ತರ 5′ 2 ಸಾಮಾನ್ಯ ತೂಕ 44-54 ಕೆಜಿ ಇರಬೇಕು.
ಎತ್ತರ 5′ 4 ಸಾಮಾನ್ಯ ತೂಕ 49-59 ಕೆಜಿ ಇರಬೇಕು.
ಎತ್ತರ 5′ 6 ಸಾಮಾನ್ಯ ತೂಕವು 53-64 ಕೆಜಿ ಇರಬೇಕು.
ಎತ್ತರ 5′ 8 ಸಾಮಾನ್ಯ ತೂಕ 57-69 ಕೆಜಿ ಇರಬೇಕು.
ಎತ್ತರ 6′ 0 ಸಾಮಾನ್ಯ ತೂಕ 65-79 ಕೆಜಿ ಇರಬೇಕು.

ಮಹಿಳೆಯರು ಮತ್ತು ಪುರುಷರ ತೂಕವನ್ನು ಹೆಚ್ಚಿಸುವುದು ಗಂಭೀರ ಸಮಸ್ಯೆಯಾಗಿದೆ, ಇದರಿಂದಾಗಿ ಮಧುಮೇಹ, ರಕ್ತದೊತ್ತಡ ಮತ್ತು ಇತರ ಅನೇಕ ಕಾಯಿಲೆಗಳ ಅಪಾಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದ್ದರಿಂದ ತೂಕವನ್ನು ನಿಯಂತ್ರಿಸಿ ಮತ್ತು ಅದನ್ನು ಬೆಳೆಯಲು ಬಿಡಬೇಡಿ.

🧘 ಅರೋಗ್ಯ & ಜೀವನ ಶೈಲಿ

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ , ಯೋಜನೆಗಳು ಯಾವುದು..? ಇಲ್ಲಿದೆ ಮಾಹಿತಿ

ಪ್ರಯೋಗಾಲಯ ಶುಲ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲಾಗುತ್ತಿದೆ.


ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ


ಎಸ್.ಎಸ್.ಎಲ್.ಸಿ. ನಂತರ ವ್ಯಾಸಂಗ ಮಾಡುತ್ತಿರುವ ದೃಷ್ಟಿದೋಷವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಟಾಕಿಂಗ್ ಲ್ಯಾಪ್ ಟಾಪ್‌ಗಳನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.


ಅಂಧ ವಿದ್ಯಾರ್ಥಿಗಳಿಗೆ "ಬೈಲ್ ಕಿಟ್ ಗಳ ವಿತರಿಸುವ ಯೋಜನೆ:


ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ರಾಜ್ಯದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನೆಗಳನ್ನು ಒಳಗೊಂಡ ತಲಾ ರೂ 25,000/ ಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ


ಸರ್ಕಾರಿ ವಿಶೇಷ ಶಾಲೆಗಳು:


ಸರ್ಕಾರದ ವತಿಯಿಂದ 1 ರಿಂದ 10ನೇ ತರಗತಿಯವರೆಗೆ ಒಟ್ಟು 09 ಶಾಲೆಗಳನ್ನು ನಡೆಸಲಾಗುತ್ತಿದ್ದು. ಈ ಪೈಕಿ ಶ್ರವಣದೋಷವುಳ್ಳ ಮಕ್ಕಳಿಗಾಗಿ 05 (ಬೆಂಗಳೂರು ನಗರ, ಬಳ್ಳಾರಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರು) ಹಾಗೂ ದೃಷ್ಟಿದೋಷವುಳ್ಳ ಮಕ್ಕಳಿಗಾಗಿ 04 (ಮೈಸೂರು, ದಾವಣಗೆರೆ, ಹುಬ್ಬಳ್ಳಿ ಮತ್ತು ಕಲಬುರಗಿ) ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ.


ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ:


ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆಯಡಿ ಬುದ್ಧಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ಶಾಲೆಗಳು ಸೇರಿದಂತೆ ಒಟ್ಟು 164 (113 ವಸತಿಯುತ & 51 ವಸತಿರಹಿತ) ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಸದರಿ ಯೋಜನೆಯಡಿ ಮಾನಸಿಕ ಅಸ್ವಸ್ಥ, ಸೆರಬ್ರಲ್ ಪಾಲ್ಸಿ, ಆಟಿಸಂ ಮಕ್ಕಳ ಹಗಲು ಯೋಗಕ್ಷೇಮ ಕೇಂದ್ರಗಳು ನಡೆಯುತ್ತಿವೆ. ಸೆರಬ್ರಲ್ ಪಾಲ್ಸಿ, ಆಟಿಸಂ, ಮಾನಸಿಕ ಅಸ್ವಸ್ಥ ಹಾಗೂ ತೀವ್ರತರದ ಅಂಗವೈಕಲ್ಯತೆ ಹೊಂದಿರುವ ಮೂರರಿಂದ 25 ವರ್ಷದ ಒಳಗಿನ ಮಕ್ಕಳಿಗಾಗಿ 02 ಹಗಲು ಯೋಗಕ್ಷೇಮ ಕೇಂದ್ರಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿದ್ದು ಪ್ರತಿ ಕೇಂದ್ರದಲ್ಲಿ 25 ಮಕ್ಕಳನ್ನು ದಾಖಲಿಸಲು ಅವಕಾಶವಿರುತ್ತದೆ.


ಸದರಿ ಶಾಲೆಗಳ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಅನುದಾನವನ್ನು (ಪ್ರತಿ ಬುದ್ಧಿಮಾಂದ್ಯ ವಸತಿಯುತ ಮಗುವಿಗೆ ಮಾಹೆಯಾನ ರೂ. 10,200/-, ಬುದ್ಧಿಮಾಂದ್ಯ ವಸತಿ ರಹಿತ ಮಗುವಿಗೆ ರೂ.9000/-, ಶ್ರವಣದೋಷ/ದೃಷ್ಟಿದೋಷ ವಸತಿಯುತ ಮಗುವಿಗೆ ರೂ.9300/- ಮತ್ತು ವಸತಿರಹಿತ ಮಗುವಿಗೆ ರೂ.7800/-) ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತಿದ್ದು ಈ ಅನುದಾನದಲ್ಲಿ ಶಿಕ್ಷಕರ ಗೌರವಧನ, ಪಥ್ಯಾಹಾರ ವೆಚ್ಚ, ವೈದ್ಯಕೀಯ ವೆಚ್ಚ. ಸಮವಸ್ತ್ರ ಭತ್ಯೆ ಸಾರಿಗೆ ಭತ್ಯೆ, ಕಟ್ಟಡದ ಬಾಡಿಗೆ /ನಿರ್ವಹಣಾ ವೆಚ್ಚ, ಸಾದಿಲ್ವಾರು ವೆಚ್ಚ ಇತ್ಯಾದಿಗಳನ್ನು ಒಳಗೊಂಡಿರುತ್ತದೆ.


1982ರ ರಾಜ್ಯ ಅನುದಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳು


1982ರ ರಾಜ್ಯ ಅನುದಾನ ಸಂಹಿತೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 33 ವಿಶೇಷ ಶಾಲೆ/ ತರಬೇತಿ ಕೇಂದ್ರಗಳನ್ನು ದೈಹಿಕ, ಅಂಧ, ಶ್ರವಣದೋಷ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.


ವಿಕಲಚೇತನರಲ್ಲಿಯ ಅಂಗವಿಕಲತೆಯನ್ನು ನಿರ್ಧರಿಸಲು ವೈದ್ಯಕೀಯ ಪ್ರಾಧಿಕಾರ ಹಾಗೂ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ವಿತರಣೆ:


ಈ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರವು 2019ರಲ್ಲಿ ಅನುಷ್ಠಾನಗೊಳಿಸಿರುತ್ತದೆ. ಈ ಯೋಜನೆಯಡಿಯಲ್ಲಿ ನೀಡಲಾಗುವ ಗುರುತಿನ ಚೀಟಿಯನ್ನು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ವಿಶೇಷಚೇತನ ಮಕ್ಕಳನ್ನೂ ಒಳಗೊಂಡಂತೆ ಉಪಯೋಗಿಸಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದಿಂದ ನೇಮಿಸಲಾಗುವ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣ ಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ಗುರುತಿನ ಚೀಟಿಯನ್ನು ವಿಕಲಚೇತನ ವ್ಯಕ್ತಿಗಳಿಗೆ ನೀಡುವ ವ್ಯವಸ್ಥೆಯಾಗಿದ್ದು, ಇದರಲ್ಲಿ ವಿಕಲಚೇತನ ವ್ಯಕ್ತಿಯ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗಿರುತ್ತದೆ.


ಸಾಧನೆ ಯೋಜನೆ


ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಧನಸಹಾಯ ನೀಡಲು "ಸಾಧನೆ" ಎಂಬ ಯೋಜನೆಯು ಜಾರಿಯಲ್ಲಿದ್ದು, ಕ್ರೀಡೆಗಳಲ್ಲಿ ವಿಶೇಷ ಸಾಧನೆಗೈದ ವಿಕಲಚೇತನ ಮಕ್ಕಳನ್ನೂ ಒಳಗಂಡಂತೆ ಎಲ್ಲಾ ವಿಕಲಚೇತನರಿಗೆ ರೂ.50,000/-ಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.


ಅಂಗವಿಕಲತೆಯನ್ನು ನಿವಾರಿಸುವ ಶಸ್ತ್ರಚಿಕಿತ್ಸೆಗಾಗಿ ವೈದ್ಯಕೀಯ ಪರಿಹಾರ ನಿಧಿ ಯೋಜನೆ


ಅಂಗವಿಕಲ ವ್ಯಕ್ತಿಗಳೂ ಹಾಗೂ ವಿಶೇಷ ಚೇತನ ಮಕ್ಕಳ ಅಂಗವಿಕಲತೆಯನ್ನು ನಿವಾರಿಸಲು ಶಸ್ತ್ರ, ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಸಂಜಯಗಾಂಧಿ ಆಸ್ಪತ್ರೆಯಲ್ಲಿ ಹಾಗೂ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಅಂಗವಿಕಲತೆ ನಿವಾರಣಾ ಶಸ್ತ್ರ ಚಿಕಿತ್ಸೆಗಾಗಿ ರೂ.1.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.


ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳು


ವಿಕಲಚೇತನ ಮಕ್ಕಳನ್ನೂ ಒಳಗೊಂಡಂತೆ ವಿವಿಧ ರೀತಿಯ ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಒದಗಿಸಿ ಅವರ ಸರ್ವಾಂಗೀಣ ಪುನರ್ವಸತಿಯನ್ನು ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು ಭಾರತೀಯ ರೆಡ್ ಕ್ರಾಸ್ ಸೊಸೈಟಿ, ವೈದ್ಯಕೀಯ ಮಹಾವಿದ್ಯಾಲಯಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಪುನರ್ವಸತಿ ಕೇಂದ್ರದ ಎಲ್ಲಾ ಚಟುವಟಿಕೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವ ಕುರಿತು ಸದರಿ ಸಮಿತಿಯು ಮೇಲ್ವಿಚಾರಣೆ ಮಾಡಲಾಗುತ್ತದೆ.


ಬ್ಯಾಟರಿ ಚಾಲಿತ ವೀಲ್ ಚೇರ್ಪ್ರ


2023-24ನೇ ಸಾಲಿನಿಂದ ಬ್ಯಾಟರಿ ಚಾಲಿತ ವಿಲ್‌ಚೇರ್‌ಗಳನ್ನು ವಿಕಲಚೇತನರಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದೈಹಿಕ ವಿಕಲಚೇತನರಿಗೆ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಬ್ಯಾಟರಿ ಚಾಲಿತ ವಿಲ್ ಚೇರ್‌ಗಳನ್ನು ವಿತರಿಸಲಾಗುತ್ತಿದೆ.


ಶ್ರವಣದೋಷವುಳ್ಳ ಮಕ್ಕಳ ಹಾಗೂ ತಾಯಂದಿರ ತರಬೇತಿ ಕೇಂದ್ರ


0-4 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡುವ ಅವಶ್ಯಕತೆ ಇರುವುದರಿಂದ ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ಕೇಂದ್ರವನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಬೆಂಗಳೂರು ನಗರ, ತುಮಕೂರು, ಕಲಬುರ್ಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ.


ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ವಿಮಾ ಯೋಜನ:


ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ಹೆಸರಲ್ಲಿ, ಭಾರತೀಯ ಜೀವ ವಿಮಾ ನಿಗಮಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ವಾರ್ಷಿಕ ವಿಮಾ ಕಂತನ್ನು ಪಾವತಿ ಮಾಡಿ ವಿಮಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ನಿಧನದ ಹೊಂದಿದ ಪಕ್ಷದಲ್ಲಿ ಬುದ್ಧಿಮಾಂದ್ಯ ವ್ಯಕ್ತಿಗಳ ಪೋಷಣೆಗಾಗಿ ಜೀವವಿಮಾ ನಿಗಮದಿಂದ ನಾಮನಿರ್ದೇಶಿತರಿಗೆ ತಲಾ 20,000/- ರಂತೆ ವಿಮಾ ಹಣ ದೊರೆಯುತ್ತದೆ.


ವಿಕಲಚೇತನರಿಗೆ ಸಾಧನ ಸಲಕರಣೆಗಳು:


ಈ ಯೋಜನೆಯಡಿ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ವಿಕಲಚೇತನರಿಗೆ ಅವಶ್ಯವಾಗಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ರೂ.15,000/-ಗಳ ಮಿತಿಯೊಳಗೆ ವಿಕಲಚೇತನರಿಗೆ ಅವಶ್ಯವಿರುವ ಗಾಲಿಕುರ್ಚಿ, ಸಾದಾ ತ್ರಿಚಕ್ರವಾಹನ, ಕ್ಯಾಲಿರ್ಸ್ ಕಚಸ್, ಶ್ರವಣಸಾಧನ, ವೈಟ್‌ಕೇನ್, ಬ್ರೇಲ್‌ಾಚ್ ಇನ್ನಿತರ ಸಲಕರಣೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.


ಆರೈಕೆದಾರರ ಪ್ರೋತ್ಸಾಹ ಧನ


Cerebral Palsy, Muscular Dystrophy, Parkinsons 2 Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಆರೈಕೆ ಮಾಡುತ್ತಿರುವವರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯಾಗಿದೆ. 2025-26ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಯವರ ಆಯವ್ಯಯ ಭಾಷಣದಲ್ಲಿ ಈ ಆರೈಕೆದಾರರ ಭತ್ಯೆಯನ್ನು ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಡೆಫ್ ಬ್ಲೆಂಡ್). ಆಟಿಸಂ ವಿಕಲತೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆರೈಕೆ ಮಾಡುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗಿದೆ.


   ಯೋಗಾಲಯ ಶುಲ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲಾಗುತ್ತಿದೆ.

ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ

ಎಸ್.ಎಸ್.ಎಲ್.ಸಿ. ನಂತರ ವ್ಯಾಸಂಗ ಮಾಡುತ್ತಿರುವ ದೃಷ್ಟಿದೋಷವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಟಾಕಿಂಗ್ ಲ್ಯಾಪ್ ಟಾಪ್‌ಗಳನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.

ಅಂಧ ವಿದ್ಯಾರ್ಥಿಗಳಿಗೆ "ಬೈಲ್ ಕಿಟ್ ಗಳ ವಿತರಿಸುವ ಯೋಜನೆ:

ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ರಾಜ್ಯದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನೆಗಳನ್ನು ಒಳಗೊಂಡ ತಲಾ ರೂ 25,000/ ಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ

ಸರ್ಕಾರಿ ವಿಶೇಷ ಶಾಲೆಗಳು:

ಸರ್ಕಾರದ ವತಿಯಿಂದ 1 ರಿಂದ 10ನೇ ತರಗತಿಯವರೆಗೆ ಒಟ್ಟು 09 ಶಾಲೆಗಳನ್ನು ನಡೆಸಲಾಗುತ್ತಿದ್ದು. ಈ ಪೈಕಿ ಶ್ರವಣದೋಷವುಳ್ಳ ಮಕ್ಕಳಿಗಾಗಿ 05 (ಬೆಂಗಳೂರು ನಗರ, ಬಳ್ಳಾರಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರು) ಹಾಗೂ ದೃಷ್ಟಿದೋಷವುಳ್ಳ ಮಕ್ಕಳಿಗಾಗಿ 04 (ಮೈಸೂರು, ದಾವಣಗೆರೆ, ಹುಬ್ಬಳ್ಳಿ ಮತ್ತು ಕಲಬುರಗಿ) ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ.

ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ:

ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆಯಡಿ ಬುದ್ಧಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ಶಾಲೆಗಳು ಸೇರಿದಂತೆ ಒಟ್ಟು 164 (113 ವಸತಿಯುತ & 51 ವಸತಿರಹಿತ) ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಸದರಿ ಯೋಜನೆಯಡಿ ಮಾನಸಿಕ ಅಸ್ವಸ್ಥ, ಸೆರಬ್ರಲ್ ಪಾಲ್ಸಿ, ಆಟಿಸಂ ಮಕ್ಕಳ ಹಗಲು ಯೋಗಕ್ಷೇಮ ಕೇಂದ್ರಗಳು ನಡೆಯುತ್ತಿವೆ. ಸೆರಬ್ರಲ್ ಪಾಲ್ಸಿ, ಆಟಿಸಂ, ಮಾನಸಿಕ ಅಸ್ವಸ್ಥ ಹಾಗೂ ತೀವ್ರತರದ ಅಂಗವೈಕಲ್ಯತೆ ಹೊಂದಿರುವ ಮೂರರಿಂದ 25 ವರ್ಷದ ಒಳಗಿನ ಮಕ್ಕಳಿಗಾಗಿ 02 ಹಗಲು ಯೋಗಕ್ಷೇಮ ಕೇಂದ್ರಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿದ್ದು ಪ್ರತಿ ಕೇಂದ್ರದಲ್ಲಿ 25 ಮಕ್ಕಳನ್ನು ದಾಖಲಿಸಲು ಅವಕಾಶವಿರುತ್ತದೆ.

ಸದರಿ ಶಾಲೆಗಳ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಅನುದಾನವನ್ನು (ಪ್ರತಿ ಬುದ್ಧಿಮಾಂದ್ಯ ವಸತಿಯುತ ಮಗುವಿಗೆ ಮಾಹೆಯಾನ ರೂ. 10,200/-, ಬುದ್ಧಿಮಾಂದ್ಯ ವಸತಿ ರಹಿತ ಮಗುವಿಗೆ ರೂ.9000/-, ಶ್ರವಣದೋಷ/ದೃಷ್ಟಿದೋಷ ವಸತಿಯುತ ಮಗುವಿಗೆ ರೂ.9300/- ಮತ್ತು ವಸತಿರಹಿತ ಮಗುವಿಗೆ ರೂ.7800/-) ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತಿದ್ದು ಈ ಅನುದಾನದಲ್ಲಿ ಶಿಕ್ಷಕರ ಗೌರವಧನ, ಪಥ್ಯಾಹಾರ ವೆಚ್ಚ, ವೈದ್ಯಕೀಯ ವೆಚ್ಚ. ಸಮವಸ್ತ್ರ ಭತ್ಯೆ ಸಾರಿಗೆ ಭತ್ಯೆ, ಕಟ್ಟಡದ ಬಾಡಿಗೆ /ನಿರ್ವಹಣಾ ವೆಚ್ಚ, ಸಾದಿಲ್ವಾರು ವೆಚ್ಚ ಇತ್ಯಾದಿಗಳನ್ನು ಒಳಗೊಂಡಿರುತ್ತದೆ.

1982ರ ರಾಜ್ಯ ಅನುದಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳು

1982ರ ರಾಜ್ಯ ಅನುದಾನ ಸಂಹಿತೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 33 ವಿಶೇಷ ಶಾಲೆ/ ತರಬೇತಿ ಕೇಂದ್ರಗಳನ್ನು ದೈಹಿಕ, ಅಂಧ, ಶ್ರವಣದೋಷ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.

ವಿಕಲಚೇತನರಲ್ಲಿಯ ಅಂಗವಿಕಲತೆಯನ್ನು ನಿರ್ಧರಿಸಲು ವೈದ್ಯಕೀಯ ಪ್ರಾಧಿಕಾರ ಹಾಗೂ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ವಿತರಣೆ:

ಈ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರವು 2019ರಲ್ಲಿ ಅನುಷ್ಠಾನಗೊಳಿಸಿರುತ್ತದೆ. ಈ ಯೋಜನೆಯಡಿಯಲ್ಲಿ ನೀಡಲಾಗುವ ಗುರುತಿನ ಚೀಟಿಯನ್ನು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ವಿಶೇಷಚೇತನ ಮಕ್ಕಳನ್ನೂ ಒಳಗೊಂಡಂತೆ ಉಪಯೋಗಿಸಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದಿಂದ ನೇಮಿಸಲಾಗುವ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣ ಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ಗುರುತಿನ ಚೀಟಿಯನ್ನು ವಿಕಲಚೇತನ ವ್ಯಕ್ತಿಗಳಿಗೆ ನೀಡುವ ವ್ಯವಸ್ಥೆಯಾಗಿದ್ದು, ಇದರಲ್ಲಿ ವಿಕಲಚೇತನ ವ್ಯಕ್ತಿಯ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗಿರುತ್ತದೆ.

ಸಾಧನೆ ಯೋಜನೆ

ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಧನಸಹಾಯ ನೀಡಲು "ಸಾಧನೆ" ಎಂಬ ಯೋಜನೆಯು ಜಾರಿಯಲ್ಲಿದ್ದು, ಕ್ರೀಡೆಗಳಲ್ಲಿ ವಿಶೇಷ ಸಾಧನೆಗೈದ ವಿಕಲಚೇತನ ಮಕ್ಕಳನ್ನೂ ಒಳಗಂಡಂತೆ ಎಲ್ಲಾ ವಿಕಲಚೇತನರಿಗೆ ರೂ.50,000/-ಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಅಂಗವಿಕಲತೆಯನ್ನು ನಿವಾರಿಸುವ ಶಸ್ತ್ರಚಿಕಿತ್ಸೆಗಾಗಿ ವೈದ್ಯಕೀಯ ಪರಿಹಾರ ನಿಧಿ ಯೋಜನೆ

ಅಂಗವಿಕಲ ವ್ಯಕ್ತಿಗಳೂ ಹಾಗೂ ವಿಶೇಷ ಚೇತನ ಮಕ್ಕಳ ಅಂಗವಿಕಲತೆಯನ್ನು ನಿವಾರಿಸಲು ಶಸ್ತ್ರ, ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಸಂಜಯಗಾಂಧಿ ಆಸ್ಪತ್ರೆಯಲ್ಲಿ ಹಾಗೂ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಅಂಗವಿಕಲತೆ ನಿವಾರಣಾ ಶಸ್ತ್ರ ಚಿಕಿತ್ಸೆಗಾಗಿ ರೂ.1.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳು

ವಿಕಲಚೇತನ ಮಕ್ಕಳನ್ನೂ ಒಳಗೊಂಡಂತೆ ವಿವಿಧ ರೀತಿಯ ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಒದಗಿಸಿ ಅವರ ಸರ್ವಾಂಗೀಣ ಪುನರ್ವಸತಿಯನ್ನು ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು ಭಾರತೀಯ ರೆಡ್ ಕ್ರಾಸ್ ಸೊಸೈಟಿ, ವೈದ್ಯಕೀಯ ಮಹಾವಿದ್ಯಾಲಯಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಪುನರ್ವಸತಿ ಕೇಂದ್ರದ ಎಲ್ಲಾ ಚಟುವಟಿಕೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವ ಕುರಿತು ಸದರಿ ಸಮಿತಿಯು ಮೇಲ್ವಿಚಾರಣೆ ಮಾಡಲಾಗುತ್ತದೆ.

ಬ್ಯಾಟರಿ ಚಾಲಿತ ವೀಲ್ ಚೇರ್

2023-24ನೇ ಸಾಲಿನಿಂದ ಬ್ಯಾಟರಿ ಚಾಲಿತ ವಿಲ್‌ಚೇರ್‌ಗಳನ್ನು ವಿಕಲಚೇತನರಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದೈಹಿಕ ವಿಕಲಚೇತನರಿಗೆ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಬ್ಯಾಟರಿ ಚಾಲಿತ ವಿಲ್ ಚೇರ್‌ಗಳನ್ನು ವಿತರಿಸಲಾಗುತ್ತಿದೆ.

ಶ್ರವಣದೋಷವುಳ್ಳ ಮಕ್ಕಳ ಹಾಗೂ ತಾಯಂದಿರ ತರಬೇತಿ ಕೇಂದ್ರ

0-4 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡುವ ಅವಶ್ಯಕತೆ ಇರುವುದರಿಂದ ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ಕೇಂದ್ರವನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಬೆಂಗಳೂರು ನಗರ, ತುಮಕೂರು, ಕಲಬುರ್ಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ.

ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ವಿಮಾ ಯೋಜನ:

ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ಹೆಸರಲ್ಲಿ, ಭಾರತೀಯ ಜೀವ ವಿಮಾ ನಿಗಮಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ವಾರ್ಷಿಕ ವಿಮಾ ಕಂತನ್ನು ಪಾವತಿ ಮಾಡಿ ವಿಮಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ನಿಧನದ ಹೊಂದಿದ ಪಕ್ಷದಲ್ಲಿ ಬುದ್ಧಿಮಾಂದ್ಯ ವ್ಯಕ್ತಿಗಳ ಪೋಷಣೆಗಾಗಿ ಜೀವವಿಮಾ ನಿಗಮದಿಂದ ನಾಮನಿರ್ದೇಶಿತರಿಗೆ ತಲಾ 20,000/- ರಂತೆ ವಿಮಾ ಹಣ ದೊರೆಯುತ್ತದೆ.

ವಿಕಲಚೇತನರಿಗೆ ಸಾಧನ ಸಲಕರಣೆಗಳು:

ಈ ಯೋಜನೆಯಡಿ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ವಿಕಲಚೇತನರಿಗೆ ಅವಶ್ಯವಾಗಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ರೂ.15,000/-ಗಳ ಮಿತಿಯೊಳಗೆ ವಿಕಲಚೇತನರಿಗೆ ಅವಶ್ಯವಿರುವ ಗಾಲಿಕುರ್ಚಿ, ಸಾದಾ ತ್ರಿಚಕ್ರವಾಹನ, ಕ್ಯಾಲಿರ್ಸ್ ಕಚಸ್, ಶ್ರವಣಸಾಧನ, ವೈಟ್‌ಕೇನ್, ಬ್ರೇಲ್‌ಾಚ್ ಇನ್ನಿತರ ಸಲಕರಣೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.

ಆರೈಕೆದಾರರ ಪ್ರೋತ್ಸಾಹ ಧನ

Cerebral Palsy, Muscular Dystrophy, Parkinsons 2 Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಆರೈಕೆ ಮಾಡುತ್ತಿರುವವರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯಾಗಿದೆ. 2025-26ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಯವರ ಆಯವ್ಯಯ ಭಾಷಣದಲ್ಲಿ ಈ ಆರೈಕೆದಾರರ ಭತ್ಯೆಯನ್ನು ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಡೆಫ್ ಬ್ಲೆಂಡ್). ಆಟಿಸಂ ವಿಕಲತೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆರೈಕೆ ಮಾಡುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗಿದೆ.

ಭಾನುವಾರ, ನವೆಂಬರ್ 2, 2025

Karnataka Rajyotsava Awards: ಅರ್ಹರಿಗೆ ಪ್ರಶಸ್ತಿ,

'ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ. ಆಯ್ಕೆ ಸಮಿತಿಯೇ ಸಾಧಕರನ್ನು ಅಂತಿಮವಾಗಿ ಆಯ್ಕೆ ಮಾಡಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಬಂದಿದೆ. ಪ್ರಶಸ್ತಿ ಪಡೆದವರಿಗೆ ಜವಾಬ್ದಾರಿ ಹೆಚ್ಚಿದ್ದು, ಅವರವರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಬೇಕು‌. ಸಾಧಕರು ಸಾಧನೆ ಮಾಡುವ‌ ಮೂಲಕ ಅವರ ಬದುಕನ್ನು ಸಾರ್ಥಕತೆ ಮಾಡಿಕೊಂಡಿದ್ದಾರೆ' ಎಂದು ಹೇಳಿದರು.

'ಅರ್ಜಿ ಹಾಕದೆ ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದೇವೆ. ಪ್ರಶಸ್ತಿ ಸಿಗದವರು ನಿರಾಸೆಯಾಗಬಾರದು.‌ ಮುಂದಿನ ಬಾರಿ ಅಂಥವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು' ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಗಳಿಸಿದ ಸಂಪತ್ತು ಕ್ಷಣಿಕ. ಆದರೆ, ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ಧಿವಂತ. ಹೀಗೆ ಹಲವಾರು ನುಡಿಗಟ್ಟುಗಳನ್ನು ಹೇಳುವ ಮೂಲಕ ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಬಣ್ಣಿಸಿದರು.

'ನಮ್ಮ‌ ನಡುವೆ ಇನ್ನೂ ಅನೇಕ ಸಾಧಕರಿದ್ದಾರೆ. ಆದರೆ, ಆಯಾ ಆಚರಣೆ ವರ್ಷಕ್ಕೆ ತಕ್ಕಂತೆ ಪ್ರಶಸ್ತಿ ನೀಡಬೇಕು ಎನ್ನುವ ನಿಯಮವನ್ನು ಮಾಡಿಕೊಂಡಿರುವ ಕಾರಣಕ್ಕೆ ಈ ಬಾರಿ 70 ಸಾಧಕರನ್ನು ಗುರುತಿಸಲಾಗಿದೆ' ಎಂದರು.

ಸಂಕೀರ್ಣ ವಿಭಾಗದಲ್ಲಿ ಆಯ್ಕೆಯಾಗಿರುವ ಪೆನ್ನ ಒಬಳಯ್ಯ ಅವರ ಪರವಾಗಿ ಪುತ್ರಿ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿಯು ₹5 ಲಕ್ಷ ನಗದು, 25 ಗ್ರಾಂ ಚಿನ್ನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಇಲಾಖೆ ಕಾರ್ಯದರ್ಶಿ ಟಿಎಚ್‌ಎಂ ಕುಮಾರ್, ನಿರ್ದೇಶಕಿ ಗಾಯತ್ರಿ, ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ ಇದ್ದರು.

ವಿಶ್ವ ಮಾನವರಾಗೋಣ: ಪ್ರಕಾಶ್ ರಾಜ್

'ದೇಶದಲ್ಲಿ ನಡೆಯುತ್ತಿರುವ ವಿದ್ರೋಹ ಕೃತ್ಯ ತಡೆಗೆ ಈ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತಿದೆ. ಸರ್ವಜನಾಂಗದ ಶಾಂತಿಯ ತೋಟದಲ್ಲಿ ನಾವೆಲ್ಲರೂ ವಿಶ್ವ ಮಾನವರಾಗಬೇಕು' ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಅವರು, 'ರಾಜ್ಯೋತ್ಸವ ಅಂದರೆ ಭಾಷಾಭಿಮಾನ ಅಲ್ಲ. ಭಾಷೆಯ ಗರ್ಭ, ಭಾವವೆಂದರೆ ಬಸವಣ್ಣ. ಕನ್ನಡದ ಭಾಷೆಯ ಭಾವ ಸರ್ವ ಜನಾಂಗದ ಶಾಂತಿಯ ತೋಟ. ಇದು ಕುವೆಂಪು ಅವರ ಸಂದೇಶ. ಎಲ್ಲ ‌ಧರ್ಮದರನ್ನು ಅಪ್ಪಿಕೊಂಡು ಬದುಕು ನಡೆಸುವುದೇ ರಾಜ್ಯೋತ್ಸವ' ಎಂದರು.

job vacancy: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ತಾಂತ್ರಿಕ ಪದವಿ ಕೋರ್ಸ್‌, ಕೋರ್ಸ್‌ ಅವಧಿ: 12 ತಿಂಗಳು, ಸ್ಥಳ: ಭಾರತೀಯ ಮಿಲಿಟರಿ ಅಕಾಡೆಮಿ, ಡೆಹ್ರಾಡೂನ್‌, ಕೋರ್ಸ್‌ ಪೂರ್ಣಗೊಳಿಸಿದ ಬಳಿಕ ಕಾರ್ಪ್ಸ್ ಆಫ್ ಎಂಜಿನಿಯರ್ಸ್‌, ಕಾರ್ಫ್ಸ್ ಆಫ್‌ ಸಿಗ್ನಲ್ಸ್‌, ಎಲೆಕ್ಟ್ರಾನಿಕ್ಸ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಸಹಿತ ವಿವಿಧ ಶಾಖೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಇ./ಬಿ.ಟೆಕ್‌ ಅಥವಾ ಎಂಎಸ್‌ಸಿ ಪದವಿ ಪಡೆದಿರಬೇಕು. ಸಿವಿಲ್‌ ಎಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌, ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್ಸ್‌, ಮೆಕಾನಿಕಲ್‌ ಹಾಗೂ ಸಂಬಂಧಿತ ಇತರ ಎಂಜಿನಿಯರಿಂಗ್‌ ವಿಭಾಗಗಳು ಒಳಗೊಂಡಿರುತ್ತವೆ.

ವಯೋಮಿತಿ: ಕನಿಷ್ಠ 20 ವರ್ಷ, ಗರಿಷ್ಠ 27 ವರ್ಷ. , ತರಬೇತಿ ಆರಂಭ: 2026ರ ಜುಲೈ., ‌

ನೇಮಕಾತಿ ವಿಧಾನ: ಭಾರತೀಯ ಸೇನೆ ನಿಗದಿಪಡಿಸಿದ ಮಾನದಂಡಗಳಿಗನುಸಾರವಾಗಿ ದೈಹಿಕ ಪರೀಕ್ಷೆಯಲ್ಲಿ ತೇರ್ಗಡೆಗೊಳ್ಳುವುದು ಕಡ್ಡಾಯ. ಬಿಇ/ಬಿ.ಟೆಕ್‌ ಅಥವಾ ಎಂಎಸ್ಸಿ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್‌ ಮಾಡಿ ಅವರನ್ನು ಸರ್ವಿಸ್‌ ಸೆಲೆಕ್ಷನ್‌ ಬೋರ್ಡ್‌ ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಆಯ್ಕೆಯಾದವರಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳಗಳು: ಬೆಂಗಳೂರು, ಪ್ರಯಾಗ್‌ರಾಜ್‌, ಭೋಪಾಲ್‌, ಜಲಂಧರ್‌

ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 6-11-25,

ಅರ್ಜಿ ಸಲ್ಲಿಸಲು: https:// joinindianarmy.nic.in


Karnataka Rajyotsava Awards: ಅರ್ಹರಿಗೆ ಪ್ರಶಸ್ತಿ,

'ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ. ಆಯ್ಕೆ ಸಮಿತಿಯೇ ಸಾಧಕರನ್ನು ಅಂತಿಮವಾಗಿ ಆಯ್ಕೆ ಮಾಡಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಬಂದಿದೆ. ಪ್ರಶಸ್ತಿ ಪಡೆದವರಿಗೆ ಜವಾಬ್ದಾರಿ ಹೆಚ್ಚಿದ್ದು, ಅವರವರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಬೇಕು‌. ಸಾಧಕರು ಸಾಧನೆ ಮಾಡುವ‌ ಮೂಲಕ ಅವರ ಬದುಕನ್ನು ಸಾರ್ಥಕತೆ ಮಾಡಿಕೊಂಡಿದ್ದಾರೆ' ಎಂದು ಹೇಳಿದರು.

'ಅರ್ಜಿ ಹಾಕದೆ ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದೇವೆ. ಪ್ರಶಸ್ತಿ ಸಿಗದವರು ನಿರಾಸೆಯಾಗಬಾರದು.‌ ಮುಂದಿನ ಬಾರಿ ಅಂಥವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು' ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಗಳಿಸಿದ ಸಂಪತ್ತು ಕ್ಷಣಿಕ. ಆದರೆ, ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ಧಿವಂತ. ಹೀಗೆ ಹಲವಾರು ನುಡಿಗಟ್ಟುಗಳನ್ನು ಹೇಳುವ ಮೂಲಕ ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಬಣ್ಣಿಸಿದರು.

'ನಮ್ಮ‌ ನಡುವೆ ಇನ್ನೂ ಅನೇಕ ಸಾಧಕರಿದ್ದಾರೆ. ಆದರೆ, ಆಯಾ ಆಚರಣೆ ವರ್ಷಕ್ಕೆ ತಕ್ಕಂತೆ ಪ್ರಶಸ್ತಿ ನೀಡಬೇಕು ಎನ್ನುವ ನಿಯಮವನ್ನು ಮಾಡಿಕೊಂಡಿರುವ ಕಾರಣಕ್ಕೆ ಈ ಬಾರಿ 70 ಸಾಧಕರನ್ನು ಗುರುತಿಸಲಾಗಿದೆ' ಎಂದರು.

ಸಂಕೀರ್ಣ ವಿಭಾಗದಲ್ಲಿ ಆಯ್ಕೆಯಾಗಿರುವ ಪೆನ್ನ ಒಬಳಯ್ಯ ಅವರ ಪರವಾಗಿ ಪುತ್ರಿ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿಯು ₹5 ಲಕ್ಷ ನಗದು, 25 ಗ್ರಾಂ ಚಿನ್ನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಇಲಾಖೆ ಕಾರ್ಯದರ್ಶಿ ಟಿಎಚ್‌ಎಂ ಕುಮಾರ್, ನಿರ್ದೇಶಕಿ ಗಾಯತ್ರಿ, ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ ಇದ್ದರು.

ವಿಶ್ವ ಮಾನವರಾಗೋಣ: ಪ್ರಕಾಶ್ ರಾಜ್

'ದೇಶದಲ್ಲಿ ನಡೆಯುತ್ತಿರುವ ವಿದ್ರೋಹ ಕೃತ್ಯ ತಡೆಗೆ ಈ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತಿದೆ. ಸರ್ವಜನಾಂಗದ ಶಾಂತಿಯ ತೋಟದಲ್ಲಿ ನಾವೆಲ್ಲರೂ ವಿಶ್ವ ಮಾನವರಾಗಬೇಕು' ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಅವರು, 'ರಾಜ್ಯೋತ್ಸವ ಅಂದರೆ ಭಾಷಾಭಿಮಾನ ಅಲ್ಲ. ಭಾಷೆಯ ಗರ್ಭ, ಭಾವವೆಂದರೆ ಬಸವಣ್ಣ. ಕನ್ನಡದ ಭಾಷೆಯ ಭಾವ ಸರ್ವ ಜನಾಂಗದ ಶಾಂತಿಯ ತೋಟ. ಇದು ಕುವೆಂಪು ಅವರ ಸಂದೇಶ. ಎಲ್ಲ ‌ಧರ್ಮದರನ್ನು ಅಪ್ಪಿಕೊಂಡು ಬದುಕು ನಡೆಸುವುದೇ ರಾಜ್ಯೋತ್ಸವ' ಎಂದರು.

Income certificate

ಈ ಮೂಲಕ ಕೇವಲ 5 ನಿಮಿಷಗಳಲ್ಲಿ ನೀವೀಗ ನಿಮ್ಮ ಮೊಬೈಲ್‌ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬಹುದು. ಆದದಾ ಒಂದೇ ವಾರದಲ್ಲಿ ಜಾತಿ-ಆದಾಯ ಪ್ರಮಾಣ ಪತ್ರ ನಿಮ್ಮ ಕೈಸೇರಲಿದೆ.

ಹೌದು.. ಸುಲಭವಾಗಿ ಜಾತಿ-ಆದಾಯ ಪ್ರಮಾಣ ಪತ್ರವನ್ನು ಪಡೆಯಲು ನಮ್ಮಲ್ಲಿ ಕೆಲವೇ ಕೆಲವು ದಾಖಲೆಗಳಿದ್ದರೆ ಸಾಕು. ಸ್ವತಃ ನೀವೇ ಯಾರ ಸಹಾಯವಿಲ್ಲದೆ ಈ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು. ಪ್ರಮುಖವಾಗಿ ನಿಮ್ಮ ಬಳಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಿದ್ಯಾರ್ಥಿಗಳಾಗಿದ್ದರೆ ಐಡಿ ಕಾರ್ಡ್ ಇರಬೇಕು. ಇಷ್ಟಿದ್ದರೆ, ಸುಲಭವಾಗಿ ಜಾತಿ-ಆದಾಯ ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯನ್ನು ನೀವು ಪೂರ್ಣಗೊಳಿಸಬಹುದು.

ಈ ಪ್ರಕ್ರಿಯೆಗೆ 50 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ನಿಮ್ಮ ಡೆಬಿಟ್ ಕಾರ್ಡ್‌ನಿಂದ ಅಥವಾ ನೆಟ್‌ ಬ್ಯಾಂಕಿಂಗ್‌ನಿಂದ ಈ ಹಣವನ್ನು ಪಾವತಿಸಿಬೇಕು. ಹಾಗಾದರೆ, ನಿಮಿಷಗಳಲ್ಲೇ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ ಓದಿ.

ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಗೂಗಲ್ ಗೆ ತೆರಳಿ ಅಲ್ಲಿ https://indianiq.in ಎಂದು ಸರ್ಚ್ ಮಾಡಿ ವೆಬ್ ಸೈಟ್ ಗೆ ಭೇಟಿ ನೀಡಿ, ಆ ಬಳಿಕ ಸರ್ಚ್ ನಲ್ಲಿ INCOME ಅಂತಾ ಟೈಪ್ ಮಾಡಿದಾಗ ಒಂದು ಆರ್ಟಿಕಲ್ ಬರುತ್ತೆ, ಅಲ್ಲಿಂದ ಕೆಳಗೆ ಹೋದಾಗ ಅಲ್ಲಿ Apply Now ಎಂಬಲ್ಲಿ ಕ್ಲಿಕ್ ಮಾಡಬೇಕು. ತದನಂತರ ನಿಮ್ಮ ಡೀಟೇಲ್ಸ್ ಗಳನ್ನು ಅಲ್ಲಿ ತುಂಬಿ, 50 ರೂಪಾಯಿ ಶುಲ್ಕವನ್ನು ಪಾವತಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳನ್ನು ನೀವು ಪೂರ್ಣಗೊಳಿಸಿದರೆ ಕೇವಲ ಒಂದೇ ವಾರದಲ್ಲಿ ನಿಮ್ಮ ಮನೆ ಬಾಗಿಲಿಗೆ ಜಾತಿ-ಆದಾಯ ಪ್ರಮಾಣಪತ್ರ ತಲುಪಲಿದೆ.

Food 🥑🥑🥝

 

BCMHOSTEL2077