ಭಾನುವಾರ, ನವೆಂಬರ್ 30, 2025
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಮಾಹಿತಿ
ಭಾರತ್ ಡೈನಾಮಿಕ್ಸ್ ಲಿಮಿಟೆಡ್ನಲ್ಲಿ ಲಕ್ಷದ ಮೇಲೆ ಸಂಬಳದ ಉದ್ಯೋಗ: ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ!
ಕಾನೂನು ವಿಶ್ವವಿದ್ಯಾಲಯದಲ್ಲಿ 21 ಸಹಾಯಕ ಪ್ರಾಧ್ಯಾಪಕರ ನೇಮಕ : ಹೀಗೆ ಅರ್ಜಿ ಸಲ್ಲಿಸಿ
ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ (NLSIU Faculty Positions Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 2
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೋಷಿಯಲ್ ಸೈನ್ಸ್, ಕಾನೂನು ಸೇರಿ ಹಲವು ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.nls.ac.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
544 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
ಶನಿವಾರ, ನವೆಂಬರ್ 22, 2025
bcwd2077
Face Bio Matrice Attendence Students List of Bcm Hostel chincholi bcwd2077
sl Name of Students Mobile Numbers
1 Sudeepa \tippann 6361398521
2 Narsimallu\shekappa 9591559318
3 imatihasha\akbaralli 8147660773
4 Rohita \devardash 6361670200
5 Anand reddy \ ramreddy 8907650660
6 sumita\ mallikarjun 9972971879
7 Yogesh \ Deelippa 7259151002
8 yallaling \ jaganatha 9731946261
9 Navinreddy \shivaputrareddy 9901525095
10 Chetan \ Shivaraj 9741420304
11 Vikram \ raju 9663691898
12 Gopal \ Hanamanth 7676674361
13 Shashikumar \ Santosh 8971383894
14 Mallikarjun \ Babu 6363933590
15 Sanketh \ Santosh 9972528318
16 Gourishankar \ 9980846037
17 Sidharatha \Rajkumar 8105090510
18 Laxmikanth \ Jaganatha 8431624067
19 Devaraj \ Baburao 7899432590
20 Ajay \ mogalappa 9036623993
21 Darshan \ arjun 6362642593
22 nikhil\ gundappa 8867043528
23 veerbhadra \ gundappa 7349765323
24 Praveen \ tukaram 9663005611
25 Riyaz \ hameedpatel 9900924384
26 Raju \ shikhar 8867881562
27 gunadappa\rajukumar 8904143726
28 prashanth\devindrappa 7899005897
29 sohel\khadir miya 7337817587
30 sunil \vital 9686652417
31 pravinda\baburao 8310968585
32 sagar 7259706600
33 bharath\gopal 9663450028
34 Rahul 8867771345
35 pritam chavan 8296133375
36 ganesh \gangu 9606157891
37 mahatensh \ chandrashekar 9035132652
38 santhosh\subhash 9035790148
39 shivshankar\sidramappa 9591063963
40 vijay kumar\bakkappa 8861027100
41 meghanth\nagendrappa 9686979412
42 bharath\sharanappa 9063043900
43 gangadhar\ jay 9591825435
44 ganesh \jaganth 8123136580
45 rohit \harichandra 9019774629
46 mastaan sab \nabi sab 9845473120
47 shinayya\ambayya 7619561626
48 rahul\suryakant 9591684576
49 channaveera \nagappa 9482843460
50 mallikarajun \ erappa 6363365707
51 Visheshwar \ mallikarjun 8971942176
52 sangmesha \ karabasappa 8435671600
53 channaveeraya \ Rajenrdayya 9148690831
54 Raju \ Subhasa 9945729762
55 Vikesha \ shankar 9606461745
56
57
58
59
60
61
62
63
64
65
66
67
68
69
70
71
72
73
74
75
76
77
78
79
80
81
82
83
84
85
86
87
88
89
90
91
92
93
94
95
96
97
98
99
100
101
102
103
104
105
106
107
108
109
110
111
112
113
114
115
116
117
118
119
120
121
122
123
124
125
126
127
ಗುರುವಾರ, ನವೆಂಬರ್ 20, 2025
2025-2026 list 2077
Face Bio Matrice Attendence Students List of Bcm Hostel chincholi bcwd2077
sl Name of Students Mobile Numbers
1 Sudeepa \tippann 6361398521
2 Narsimallu\shekappa 9591559318
3 imatihasha\akbaralli 8147660773
4 Rohita \devardash 6361670200
5 Anand reddy \ ramreddy 8907650660
6 sumita\ mallikarjun 9972971879
7 Yogesh \ Deelippa 7259151002
8 yallaling \ jaganatha 9731946261
9 Navinreddy \shivaputrareddy 9901525095
10 Chetan \ Shivaraj 9741420304
11 Vikram \ raju 9663691898
12 Gopal \ Hanamanth 7676674361
13 Shashikumar \ Santosh 8971383894
14 Mallikarjun \ Babu 6363933590
15 Sanketh \ Santosh 9972528318
16 Gourishankar \ 9980846037
17 Sidharatha \Rajkumar 8105090510
18 Laxmikanth \ Jaganatha 8431624067
19 Devaraj \ Baburao 7899432590
20 Ajay \ mogalappa 9036623993
21 Darshan \ arjun 6362642593
22 nikhil\ gundappa 8867043528
23 veerbhadra \ gundappa 7349765323
24 Praveen \ tukaram 9663005611
25 Riyaz \ hameedpatel 9900924384
26 Raju \ shikhar 8867881562
27 gunadappa\rajukumar 8904143726
28 prashanth\devindrappa 7899005897
29 sohel\khadir miya 7337817587
30 sunil \vital 9686652417
31 pravinda\baburao 8310968585
32 sagar 7259706600
33 bharath\gopal 9663450028
34 Rahul 8867771345
35 pritam chavan 8296133375
36 ganesh \gangu 9606157891
37 mahatensh \ chandrashekar 9035132652
38 santhosh\subhash 9035790148
39 shivshankar\sidramappa 9591063963
40 vijay kumar\bakkappa 8861027100
41 meghanth\nagendrappa 9686979412
42 bharath\sharanappa 9063043900
43 gangadhar\ jay 9591825435
44 ganesh \jaganth 8123136580
45 rohit \harichandra 9019774629
46 mastaan sab \nabi sab 9845473120
47 shinayya\ambayya 7619561626
48 rahul\suryakant 9591684576
49 channaveera \m\nagappa 9482843460
50 mallikarajun \ erappa 6363365707
51 Visheshwar \ mallikarjun 8971942176
52
53
54
55
56
57
58
59
60
61
62
63
64
65
66
67
68
69
70
71
72
73
74
75
76
77
78
79
80
81
82
83
84
85
86
87
88
89
90
91
92
93
94
95
96
97
98
99
100
101
102
103
104
105
106
107
108
109
110
111
112
113
114
115
116
117
118
119
120
121
122
123
124
125
ಮಂಗಳವಾರ, ನವೆಂಬರ್ 18, 2025
ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..?ತಿಳಿಯಿರಿ
ಎತ್ತರಕ್ಕೆ ಅನುಗುಣವಾಗಿ ಪುರುಷರ ದೇಹದ ತೂಕ?
ಎತ್ತರ 4′ 6 ಸಾಮಾನ್ಯ ತೂಕ 29-34 ಕೆಜಿ ಇರಬೇಕು.
ಎತ್ತರ 4′ 8 ಸಾಮಾನ್ಯ ತೂಕ 34-40 ಕೆಜಿ ಇರಬೇಕು.
ಎತ್ತರ 4′ 10 ಸಾಮಾನ್ಯ ತೂಕವು 38-45 ಕೆಜಿ ಇರಬೇಕು.
ಎತ್ತರ 5′ 0 ಸಾಮಾನ್ಯ ತೂಕ 43-53 ಕೆಜಿ ಇರಬೇಕು.
ಎತ್ತರ 5′ 2 ಸಾಮಾನ್ಯ ತೂಕ 48-58 ಕೆಜಿ ಇರಬೇಕು.
ಎತ್ತರ 5′ 4 ಸಾಮಾನ್ಯ ತೂಕ 53-64 ಕೆಜಿ ಇರಬೇಕು.
ಎತ್ತರ 5′ 6 ಸಾಮಾನ್ಯ ತೂಕ 58-70 ಕೆಜಿ ಇರಬೇಕು.
ಎತ್ತರ 5′ 8 ಸಾಮಾನ್ಯ ತೂಕ 63-76 ಕೆಜಿ ಇರಬೇಕು.
ಎತ್ತರ 6′ 0 ಸಾಮಾನ್ಯ ತೂಕ 72-88 ಕೆಜಿ ಇರಬೇಕು.
ಎತ್ತರಕ್ಕೆ ಅನುಗುಣವಾಗಿ ಮಹಿಳೆಯರ ತೂಕ ಎಷ್ಟು?
ಎತ್ತರ 4′ 6 ಸಾಮಾನ್ಯ ತೂಕ 28-34 ಕೆಜಿ ಇರಬೇಕು.
ಎತ್ತರ 4′ 8 ಸಾಮಾನ್ಯ ತೂಕ 32-39 ಕೆಜಿ ಇರಬೇಕು.
ಎತ್ತರ 4′ 10 ಸಾಮಾನ್ಯ ತೂಕ 36-44 ಕೆಜಿ ಇರಬೇಕು.
ಎತ್ತರ 5′ 0 ಸಾಮಾನ್ಯ ತೂಕ 40-49 ಕೆಜಿ ಇರಬೇಕು.
ಎತ್ತರ 5′ 2 ಸಾಮಾನ್ಯ ತೂಕ 44-54 ಕೆಜಿ ಇರಬೇಕು.
ಎತ್ತರ 5′ 4 ಸಾಮಾನ್ಯ ತೂಕ 49-59 ಕೆಜಿ ಇರಬೇಕು.
ಎತ್ತರ 5′ 6 ಸಾಮಾನ್ಯ ತೂಕವು 53-64 ಕೆಜಿ ಇರಬೇಕು.
ಎತ್ತರ 5′ 8 ಸಾಮಾನ್ಯ ತೂಕ 57-69 ಕೆಜಿ ಇರಬೇಕು.
ಎತ್ತರ 6′ 0 ಸಾಮಾನ್ಯ ತೂಕ 65-79 ಕೆಜಿ ಇರಬೇಕು.
ಮಹಿಳೆಯರು ಮತ್ತು ಪುರುಷರ ತೂಕವನ್ನು ಹೆಚ್ಚಿಸುವುದು ಗಂಭೀರ ಸಮಸ್ಯೆಯಾಗಿದೆ, ಇದರಿಂದಾಗಿ ಮಧುಮೇಹ, ರಕ್ತದೊತ್ತಡ ಮತ್ತು ಇತರ ಅನೇಕ ಕಾಯಿಲೆಗಳ ಅಪಾಯವಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದ್ದರಿಂದ ತೂಕವನ್ನು ನಿಯಂತ್ರಿಸಿ ಮತ್ತು ಅದನ್ನು ಬೆಳೆಯಲು ಬಿಡಬೇಡಿ.
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಸಿಗುವ ಸೌಲಭ್ಯ , ಯೋಜನೆಗಳು ಯಾವುದು..? ಇಲ್ಲಿದೆ ಮಾಹಿತಿ
ಪ್ರಯೋಗಾಲಯ ಶುಲ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲಾಗುತ್ತಿದೆ.
ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ
ಎಸ್.ಎಸ್.ಎಲ್.ಸಿ. ನಂತರ ವ್ಯಾಸಂಗ ಮಾಡುತ್ತಿರುವ ದೃಷ್ಟಿದೋಷವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಟಾಕಿಂಗ್ ಲ್ಯಾಪ್ ಟಾಪ್ಗಳನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.
ಅಂಧ ವಿದ್ಯಾರ್ಥಿಗಳಿಗೆ "ಬೈಲ್ ಕಿಟ್ ಗಳ ವಿತರಿಸುವ ಯೋಜನೆ:
ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ರಾಜ್ಯದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನೆಗಳನ್ನು ಒಳಗೊಂಡ ತಲಾ ರೂ 25,000/ ಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ
ಸರ್ಕಾರಿ ವಿಶೇಷ ಶಾಲೆಗಳು:
ಸರ್ಕಾರದ ವತಿಯಿಂದ 1 ರಿಂದ 10ನೇ ತರಗತಿಯವರೆಗೆ ಒಟ್ಟು 09 ಶಾಲೆಗಳನ್ನು ನಡೆಸಲಾಗುತ್ತಿದ್ದು. ಈ ಪೈಕಿ ಶ್ರವಣದೋಷವುಳ್ಳ ಮಕ್ಕಳಿಗಾಗಿ 05 (ಬೆಂಗಳೂರು ನಗರ, ಬಳ್ಳಾರಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರು) ಹಾಗೂ ದೃಷ್ಟಿದೋಷವುಳ್ಳ ಮಕ್ಕಳಿಗಾಗಿ 04 (ಮೈಸೂರು, ದಾವಣಗೆರೆ, ಹುಬ್ಬಳ್ಳಿ ಮತ್ತು ಕಲಬುರಗಿ) ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ.
ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ:
ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆಯಡಿ ಬುದ್ಧಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ಶಾಲೆಗಳು ಸೇರಿದಂತೆ ಒಟ್ಟು 164 (113 ವಸತಿಯುತ & 51 ವಸತಿರಹಿತ) ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಸದರಿ ಯೋಜನೆಯಡಿ ಮಾನಸಿಕ ಅಸ್ವಸ್ಥ, ಸೆರಬ್ರಲ್ ಪಾಲ್ಸಿ, ಆಟಿಸಂ ಮಕ್ಕಳ ಹಗಲು ಯೋಗಕ್ಷೇಮ ಕೇಂದ್ರಗಳು ನಡೆಯುತ್ತಿವೆ. ಸೆರಬ್ರಲ್ ಪಾಲ್ಸಿ, ಆಟಿಸಂ, ಮಾನಸಿಕ ಅಸ್ವಸ್ಥ ಹಾಗೂ ತೀವ್ರತರದ ಅಂಗವೈಕಲ್ಯತೆ ಹೊಂದಿರುವ ಮೂರರಿಂದ 25 ವರ್ಷದ ಒಳಗಿನ ಮಕ್ಕಳಿಗಾಗಿ 02 ಹಗಲು ಯೋಗಕ್ಷೇಮ ಕೇಂದ್ರಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿದ್ದು ಪ್ರತಿ ಕೇಂದ್ರದಲ್ಲಿ 25 ಮಕ್ಕಳನ್ನು ದಾಖಲಿಸಲು ಅವಕಾಶವಿರುತ್ತದೆ.
ಸದರಿ ಶಾಲೆಗಳ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಅನುದಾನವನ್ನು (ಪ್ರತಿ ಬುದ್ಧಿಮಾಂದ್ಯ ವಸತಿಯುತ ಮಗುವಿಗೆ ಮಾಹೆಯಾನ ರೂ. 10,200/-, ಬುದ್ಧಿಮಾಂದ್ಯ ವಸತಿ ರಹಿತ ಮಗುವಿಗೆ ರೂ.9000/-, ಶ್ರವಣದೋಷ/ದೃಷ್ಟಿದೋಷ ವಸತಿಯುತ ಮಗುವಿಗೆ ರೂ.9300/- ಮತ್ತು ವಸತಿರಹಿತ ಮಗುವಿಗೆ ರೂ.7800/-) ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತಿದ್ದು ಈ ಅನುದಾನದಲ್ಲಿ ಶಿಕ್ಷಕರ ಗೌರವಧನ, ಪಥ್ಯಾಹಾರ ವೆಚ್ಚ, ವೈದ್ಯಕೀಯ ವೆಚ್ಚ. ಸಮವಸ್ತ್ರ ಭತ್ಯೆ ಸಾರಿಗೆ ಭತ್ಯೆ, ಕಟ್ಟಡದ ಬಾಡಿಗೆ /ನಿರ್ವಹಣಾ ವೆಚ್ಚ, ಸಾದಿಲ್ವಾರು ವೆಚ್ಚ ಇತ್ಯಾದಿಗಳನ್ನು ಒಳಗೊಂಡಿರುತ್ತದೆ.
1982ರ ರಾಜ್ಯ ಅನುದಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳು
1982ರ ರಾಜ್ಯ ಅನುದಾನ ಸಂಹಿತೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 33 ವಿಶೇಷ ಶಾಲೆ/ ತರಬೇತಿ ಕೇಂದ್ರಗಳನ್ನು ದೈಹಿಕ, ಅಂಧ, ಶ್ರವಣದೋಷ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.
ವಿಕಲಚೇತನರಲ್ಲಿಯ ಅಂಗವಿಕಲತೆಯನ್ನು ನಿರ್ಧರಿಸಲು ವೈದ್ಯಕೀಯ ಪ್ರಾಧಿಕಾರ ಹಾಗೂ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ವಿತರಣೆ:
ಈ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರವು 2019ರಲ್ಲಿ ಅನುಷ್ಠಾನಗೊಳಿಸಿರುತ್ತದೆ. ಈ ಯೋಜನೆಯಡಿಯಲ್ಲಿ ನೀಡಲಾಗುವ ಗುರುತಿನ ಚೀಟಿಯನ್ನು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ವಿಶೇಷಚೇತನ ಮಕ್ಕಳನ್ನೂ ಒಳಗೊಂಡಂತೆ ಉಪಯೋಗಿಸಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದಿಂದ ನೇಮಿಸಲಾಗುವ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣ ಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ಗುರುತಿನ ಚೀಟಿಯನ್ನು ವಿಕಲಚೇತನ ವ್ಯಕ್ತಿಗಳಿಗೆ ನೀಡುವ ವ್ಯವಸ್ಥೆಯಾಗಿದ್ದು, ಇದರಲ್ಲಿ ವಿಕಲಚೇತನ ವ್ಯಕ್ತಿಯ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗಿರುತ್ತದೆ.
ಸಾಧನೆ ಯೋಜನೆ
ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಧನಸಹಾಯ ನೀಡಲು "ಸಾಧನೆ" ಎಂಬ ಯೋಜನೆಯು ಜಾರಿಯಲ್ಲಿದ್ದು, ಕ್ರೀಡೆಗಳಲ್ಲಿ ವಿಶೇಷ ಸಾಧನೆಗೈದ ವಿಕಲಚೇತನ ಮಕ್ಕಳನ್ನೂ ಒಳಗಂಡಂತೆ ಎಲ್ಲಾ ವಿಕಲಚೇತನರಿಗೆ ರೂ.50,000/-ಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅಂಗವಿಕಲತೆಯನ್ನು ನಿವಾರಿಸುವ ಶಸ್ತ್ರಚಿಕಿತ್ಸೆಗಾಗಿ ವೈದ್ಯಕೀಯ ಪರಿಹಾರ ನಿಧಿ ಯೋಜನೆ
ಅಂಗವಿಕಲ ವ್ಯಕ್ತಿಗಳೂ ಹಾಗೂ ವಿಶೇಷ ಚೇತನ ಮಕ್ಕಳ ಅಂಗವಿಕಲತೆಯನ್ನು ನಿವಾರಿಸಲು ಶಸ್ತ್ರ, ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಸಂಜಯಗಾಂಧಿ ಆಸ್ಪತ್ರೆಯಲ್ಲಿ ಹಾಗೂ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಅಂಗವಿಕಲತೆ ನಿವಾರಣಾ ಶಸ್ತ್ರ ಚಿಕಿತ್ಸೆಗಾಗಿ ರೂ.1.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳು
ವಿಕಲಚೇತನ ಮಕ್ಕಳನ್ನೂ ಒಳಗೊಂಡಂತೆ ವಿವಿಧ ರೀತಿಯ ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಒದಗಿಸಿ ಅವರ ಸರ್ವಾಂಗೀಣ ಪುನರ್ವಸತಿಯನ್ನು ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು ಭಾರತೀಯ ರೆಡ್ ಕ್ರಾಸ್ ಸೊಸೈಟಿ, ವೈದ್ಯಕೀಯ ಮಹಾವಿದ್ಯಾಲಯಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಪುನರ್ವಸತಿ ಕೇಂದ್ರದ ಎಲ್ಲಾ ಚಟುವಟಿಕೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವ ಕುರಿತು ಸದರಿ ಸಮಿತಿಯು ಮೇಲ್ವಿಚಾರಣೆ ಮಾಡಲಾಗುತ್ತದೆ.
ಬ್ಯಾಟರಿ ಚಾಲಿತ ವೀಲ್ ಚೇರ್ಪ್ರ
2023-24ನೇ ಸಾಲಿನಿಂದ ಬ್ಯಾಟರಿ ಚಾಲಿತ ವಿಲ್ಚೇರ್ಗಳನ್ನು ವಿಕಲಚೇತನರಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದೈಹಿಕ ವಿಕಲಚೇತನರಿಗೆ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಬ್ಯಾಟರಿ ಚಾಲಿತ ವಿಲ್ ಚೇರ್ಗಳನ್ನು ವಿತರಿಸಲಾಗುತ್ತಿದೆ.
ಶ್ರವಣದೋಷವುಳ್ಳ ಮಕ್ಕಳ ಹಾಗೂ ತಾಯಂದಿರ ತರಬೇತಿ ಕೇಂದ್ರ
0-4 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡುವ ಅವಶ್ಯಕತೆ ಇರುವುದರಿಂದ ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ಕೇಂದ್ರವನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಬೆಂಗಳೂರು ನಗರ, ತುಮಕೂರು, ಕಲಬುರ್ಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ.
ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ವಿಮಾ ಯೋಜನ:
ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ಹೆಸರಲ್ಲಿ, ಭಾರತೀಯ ಜೀವ ವಿಮಾ ನಿಗಮಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ವಾರ್ಷಿಕ ವಿಮಾ ಕಂತನ್ನು ಪಾವತಿ ಮಾಡಿ ವಿಮಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ನಿಧನದ ಹೊಂದಿದ ಪಕ್ಷದಲ್ಲಿ ಬುದ್ಧಿಮಾಂದ್ಯ ವ್ಯಕ್ತಿಗಳ ಪೋಷಣೆಗಾಗಿ ಜೀವವಿಮಾ ನಿಗಮದಿಂದ ನಾಮನಿರ್ದೇಶಿತರಿಗೆ ತಲಾ 20,000/- ರಂತೆ ವಿಮಾ ಹಣ ದೊರೆಯುತ್ತದೆ.
ವಿಕಲಚೇತನರಿಗೆ ಸಾಧನ ಸಲಕರಣೆಗಳು:
ಈ ಯೋಜನೆಯಡಿ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ವಿಕಲಚೇತನರಿಗೆ ಅವಶ್ಯವಾಗಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ರೂ.15,000/-ಗಳ ಮಿತಿಯೊಳಗೆ ವಿಕಲಚೇತನರಿಗೆ ಅವಶ್ಯವಿರುವ ಗಾಲಿಕುರ್ಚಿ, ಸಾದಾ ತ್ರಿಚಕ್ರವಾಹನ, ಕ್ಯಾಲಿರ್ಸ್ ಕಚಸ್, ಶ್ರವಣಸಾಧನ, ವೈಟ್ಕೇನ್, ಬ್ರೇಲ್ಾಚ್ ಇನ್ನಿತರ ಸಲಕರಣೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.
ಆರೈಕೆದಾರರ ಪ್ರೋತ್ಸಾಹ ಧನ
Cerebral Palsy, Muscular Dystrophy, Parkinsons 2 Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಆರೈಕೆ ಮಾಡುತ್ತಿರುವವರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯಾಗಿದೆ. 2025-26ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಯವರ ಆಯವ್ಯಯ ಭಾಷಣದಲ್ಲಿ ಈ ಆರೈಕೆದಾರರ ಭತ್ಯೆಯನ್ನು ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಡೆಫ್ ಬ್ಲೆಂಡ್). ಆಟಿಸಂ ವಿಕಲತೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆರೈಕೆ ಮಾಡುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗಿದೆ.
ಯೋಗಾಲಯ ಶುಲ, ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿಸಲಾಗುತ್ತಿದೆ.
ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ
ಎಸ್.ಎಸ್.ಎಲ್.ಸಿ. ನಂತರ ವ್ಯಾಸಂಗ ಮಾಡುತ್ತಿರುವ ದೃಷ್ಟಿದೋಷವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಪಡೆಯಲು ಅನುಕೂಲವಾಗುವಂತೆ ಟಾಕಿಂಗ್ ಲ್ಯಾಪ್ ಟಾಪ್ಗಳನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.
ಅಂಧ ವಿದ್ಯಾರ್ಥಿಗಳಿಗೆ "ಬೈಲ್ ಕಿಟ್ ಗಳ ವಿತರಿಸುವ ಯೋಜನೆ:
ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ರಾಜ್ಯದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನೆಗಳನ್ನು ಒಳಗೊಂಡ ತಲಾ ರೂ 25,000/ ಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ
ಸರ್ಕಾರಿ ವಿಶೇಷ ಶಾಲೆಗಳು:
ಸರ್ಕಾರದ ವತಿಯಿಂದ 1 ರಿಂದ 10ನೇ ತರಗತಿಯವರೆಗೆ ಒಟ್ಟು 09 ಶಾಲೆಗಳನ್ನು ನಡೆಸಲಾಗುತ್ತಿದ್ದು. ಈ ಪೈಕಿ ಶ್ರವಣದೋಷವುಳ್ಳ ಮಕ್ಕಳಿಗಾಗಿ 05 (ಬೆಂಗಳೂರು ನಗರ, ಬಳ್ಳಾರಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರು) ಹಾಗೂ ದೃಷ್ಟಿದೋಷವುಳ್ಳ ಮಕ್ಕಳಿಗಾಗಿ 04 (ಮೈಸೂರು, ದಾವಣಗೆರೆ, ಹುಬ್ಬಳ್ಳಿ ಮತ್ತು ಕಲಬುರಗಿ) ವಿಶೇಷ ಶಾಲೆಗಳನ್ನು ನಡೆಸಲಾಗುತ್ತಿದೆ.
ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆ:
ಅಂಗವಿಕಲ ಮಕ್ಕಳ ಕೇಂದ್ರೀಕೃತ ವಿಶೇಷ ಶೈಕ್ಷಣಿಕ ಯೋಜನೆಯಡಿ ಬುದ್ಧಿಮಾಂದ್ಯ (ಸೆರಬ್ರಲ್ ಪಾಲ್ಸಿ, ಆಟಿಸಂ), ದೃಷ್ಟಿದೋಷ, ಶ್ರವಣದೋಷವುಳ್ಳ ಮಕ್ಕಳಿಗಾಗಿ ವಸತಿಯುತ ಹಾಗೂ ವಸತಿರಹಿತ ಶಾಲೆಗಳು ಸೇರಿದಂತೆ ಒಟ್ಟು 164 (113 ವಸತಿಯುತ & 51 ವಸತಿರಹಿತ) ವಿಶೇಷ ಶಾಲೆಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಸದರಿ ಯೋಜನೆಯಡಿ ಮಾನಸಿಕ ಅಸ್ವಸ್ಥ, ಸೆರಬ್ರಲ್ ಪಾಲ್ಸಿ, ಆಟಿಸಂ ಮಕ್ಕಳ ಹಗಲು ಯೋಗಕ್ಷೇಮ ಕೇಂದ್ರಗಳು ನಡೆಯುತ್ತಿವೆ. ಸೆರಬ್ರಲ್ ಪಾಲ್ಸಿ, ಆಟಿಸಂ, ಮಾನಸಿಕ ಅಸ್ವಸ್ಥ ಹಾಗೂ ತೀವ್ರತರದ ಅಂಗವೈಕಲ್ಯತೆ ಹೊಂದಿರುವ ಮೂರರಿಂದ 25 ವರ್ಷದ ಒಳಗಿನ ಮಕ್ಕಳಿಗಾಗಿ 02 ಹಗಲು ಯೋಗಕ್ಷೇಮ ಕೇಂದ್ರಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸುತ್ತಿದ್ದು ಪ್ರತಿ ಕೇಂದ್ರದಲ್ಲಿ 25 ಮಕ್ಕಳನ್ನು ದಾಖಲಿಸಲು ಅವಕಾಶವಿರುತ್ತದೆ.
ಸದರಿ ಶಾಲೆಗಳ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಅನುದಾನವನ್ನು (ಪ್ರತಿ ಬುದ್ಧಿಮಾಂದ್ಯ ವಸತಿಯುತ ಮಗುವಿಗೆ ಮಾಹೆಯಾನ ರೂ. 10,200/-, ಬುದ್ಧಿಮಾಂದ್ಯ ವಸತಿ ರಹಿತ ಮಗುವಿಗೆ ರೂ.9000/-, ಶ್ರವಣದೋಷ/ದೃಷ್ಟಿದೋಷ ವಸತಿಯುತ ಮಗುವಿಗೆ ರೂ.9300/- ಮತ್ತು ವಸತಿರಹಿತ ಮಗುವಿಗೆ ರೂ.7800/-) ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತಿದ್ದು ಈ ಅನುದಾನದಲ್ಲಿ ಶಿಕ್ಷಕರ ಗೌರವಧನ, ಪಥ್ಯಾಹಾರ ವೆಚ್ಚ, ವೈದ್ಯಕೀಯ ವೆಚ್ಚ. ಸಮವಸ್ತ್ರ ಭತ್ಯೆ ಸಾರಿಗೆ ಭತ್ಯೆ, ಕಟ್ಟಡದ ಬಾಡಿಗೆ /ನಿರ್ವಹಣಾ ವೆಚ್ಚ, ಸಾದಿಲ್ವಾರು ವೆಚ್ಚ ಇತ್ಯಾದಿಗಳನ್ನು ಒಳಗೊಂಡಿರುತ್ತದೆ.
1982ರ ರಾಜ್ಯ ಅನುದಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳು
1982ರ ರಾಜ್ಯ ಅನುದಾನ ಸಂಹಿತೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ 33 ವಿಶೇಷ ಶಾಲೆ/ ತರಬೇತಿ ಕೇಂದ್ರಗಳನ್ನು ದೈಹಿಕ, ಅಂಧ, ಶ್ರವಣದೋಷ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಅನುದಾನವನ್ನು ಜಿಲ್ಲಾ ಪಂಚಾಯತ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.
ವಿಕಲಚೇತನರಲ್ಲಿಯ ಅಂಗವಿಕಲತೆಯನ್ನು ನಿರ್ಧರಿಸಲು ವೈದ್ಯಕೀಯ ಪ್ರಾಧಿಕಾರ ಹಾಗೂ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ವಿತರಣೆ:
ಈ ಯೋಜನೆಯು ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರವು 2019ರಲ್ಲಿ ಅನುಷ್ಠಾನಗೊಳಿಸಿರುತ್ತದೆ. ಈ ಯೋಜನೆಯಡಿಯಲ್ಲಿ ನೀಡಲಾಗುವ ಗುರುತಿನ ಚೀಟಿಯನ್ನು ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ವಿಶೇಷಚೇತನ ಮಕ್ಕಳನ್ನೂ ಒಳಗೊಂಡಂತೆ ಉಪಯೋಗಿಸಿಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರದಿಂದ ನೇಮಿಸಲಾಗುವ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣ ಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ಗುರುತಿನ ಚೀಟಿಯನ್ನು ವಿಕಲಚೇತನ ವ್ಯಕ್ತಿಗಳಿಗೆ ನೀಡುವ ವ್ಯವಸ್ಥೆಯಾಗಿದ್ದು, ಇದರಲ್ಲಿ ವಿಕಲಚೇತನ ವ್ಯಕ್ತಿಯ ವಿವರಗಳು ಹಾಗೂ ಅವರಲ್ಲಿರುವ ವಿಕಲತೆಯ ವಿವರ ಮತ್ತು ಪ್ರಮಾಣವನ್ನು ನಮೂದಿಸಲಾಗಿರುತ್ತದೆ.
ಸಾಧನೆ ಯೋಜನೆ
ವಿಕಲಚೇತನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಧನಸಹಾಯ ನೀಡಲು "ಸಾಧನೆ" ಎಂಬ ಯೋಜನೆಯು ಜಾರಿಯಲ್ಲಿದ್ದು, ಕ್ರೀಡೆಗಳಲ್ಲಿ ವಿಶೇಷ ಸಾಧನೆಗೈದ ವಿಕಲಚೇತನ ಮಕ್ಕಳನ್ನೂ ಒಳಗಂಡಂತೆ ಎಲ್ಲಾ ವಿಕಲಚೇತನರಿಗೆ ರೂ.50,000/-ಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅಂಗವಿಕಲತೆಯನ್ನು ನಿವಾರಿಸುವ ಶಸ್ತ್ರಚಿಕಿತ್ಸೆಗಾಗಿ ವೈದ್ಯಕೀಯ ಪರಿಹಾರ ನಿಧಿ ಯೋಜನೆ
ಅಂಗವಿಕಲ ವ್ಯಕ್ತಿಗಳೂ ಹಾಗೂ ವಿಶೇಷ ಚೇತನ ಮಕ್ಕಳ ಅಂಗವಿಕಲತೆಯನ್ನು ನಿವಾರಿಸಲು ಶಸ್ತ್ರ, ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಸಂಜಯಗಾಂಧಿ ಆಸ್ಪತ್ರೆಯಲ್ಲಿ ಹಾಗೂ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಅಂಗವಿಕಲತೆ ನಿವಾರಣಾ ಶಸ್ತ್ರ ಚಿಕಿತ್ಸೆಗಾಗಿ ರೂ.1.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳು
ವಿಕಲಚೇತನ ಮಕ್ಕಳನ್ನೂ ಒಳಗೊಂಡಂತೆ ವಿವಿಧ ರೀತಿಯ ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಒದಗಿಸಿ ಅವರ ಸರ್ವಾಂಗೀಣ ಪುನರ್ವಸತಿಯನ್ನು ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರಗಳನ್ನು ಭಾರತೀಯ ರೆಡ್ ಕ್ರಾಸ್ ಸೊಸೈಟಿ, ವೈದ್ಯಕೀಯ ಮಹಾವಿದ್ಯಾಲಯಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಪುನರ್ವಸತಿ ಕೇಂದ್ರದ ಎಲ್ಲಾ ಚಟುವಟಿಕೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವ ಕುರಿತು ಸದರಿ ಸಮಿತಿಯು ಮೇಲ್ವಿಚಾರಣೆ ಮಾಡಲಾಗುತ್ತದೆ.
ಬ್ಯಾಟರಿ ಚಾಲಿತ ವೀಲ್ ಚೇರ್
2023-24ನೇ ಸಾಲಿನಿಂದ ಬ್ಯಾಟರಿ ಚಾಲಿತ ವಿಲ್ಚೇರ್ಗಳನ್ನು ವಿಕಲಚೇತನರಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ದೈಹಿಕ ವಿಕಲಚೇತನರಿಗೆ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಬ್ಯಾಟರಿ ಚಾಲಿತ ವಿಲ್ ಚೇರ್ಗಳನ್ನು ವಿತರಿಸಲಾಗುತ್ತಿದೆ.
ಶ್ರವಣದೋಷವುಳ್ಳ ಮಕ್ಕಳ ಹಾಗೂ ತಾಯಂದಿರ ತರಬೇತಿ ಕೇಂದ್ರ
0-4 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡುವ ಅವಶ್ಯಕತೆ ಇರುವುದರಿಂದ ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ಕೇಂದ್ರವನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಬೆಂಗಳೂರು ನಗರ, ತುಮಕೂರು, ಕಲಬುರ್ಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ.
ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ವಿಮಾ ಯೋಜನ:
ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ಹೆಸರಲ್ಲಿ, ಭಾರತೀಯ ಜೀವ ವಿಮಾ ನಿಗಮಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ವಾರ್ಷಿಕ ವಿಮಾ ಕಂತನ್ನು ಪಾವತಿ ಮಾಡಿ ವಿಮಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬುದ್ಧಿಮಾಂದ್ಯ ವ್ಯಕ್ತಿಗಳ ತಂದೆ/ತಾಯಿ/ಪೋಷಕರ ನಿಧನದ ಹೊಂದಿದ ಪಕ್ಷದಲ್ಲಿ ಬುದ್ಧಿಮಾಂದ್ಯ ವ್ಯಕ್ತಿಗಳ ಪೋಷಣೆಗಾಗಿ ಜೀವವಿಮಾ ನಿಗಮದಿಂದ ನಾಮನಿರ್ದೇಶಿತರಿಗೆ ತಲಾ 20,000/- ರಂತೆ ವಿಮಾ ಹಣ ದೊರೆಯುತ್ತದೆ.
ವಿಕಲಚೇತನರಿಗೆ ಸಾಧನ ಸಲಕರಣೆಗಳು:
ಈ ಯೋಜನೆಯಡಿ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ವಿಕಲಚೇತನರಿಗೆ ಅವಶ್ಯವಾಗಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ರೂ.15,000/-ಗಳ ಮಿತಿಯೊಳಗೆ ವಿಕಲಚೇತನರಿಗೆ ಅವಶ್ಯವಿರುವ ಗಾಲಿಕುರ್ಚಿ, ಸಾದಾ ತ್ರಿಚಕ್ರವಾಹನ, ಕ್ಯಾಲಿರ್ಸ್ ಕಚಸ್, ಶ್ರವಣಸಾಧನ, ವೈಟ್ಕೇನ್, ಬ್ರೇಲ್ಾಚ್ ಇನ್ನಿತರ ಸಲಕರಣೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಕ್ರಮವಹಿಸಲಾಗುತ್ತಿದೆ.
ಆರೈಕೆದಾರರ ಪ್ರೋತ್ಸಾಹ ಧನ
Cerebral Palsy, Muscular Dystrophy, Parkinsons 2 Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ವಿಶೇಷ ಚೇತನ ಮಕ್ಕಳನ್ನೂ ಒಳಗೊಂಡಂತೆ ಆರೈಕೆ ಮಾಡುತ್ತಿರುವವರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹ ಧನ ನೀಡುವ ಯೋಜನೆಯಾಗಿದೆ. 2025-26ನೇ ಸಾಲಿನ ಮಾನ್ಯ ಮುಖ್ಯ ಮಂತ್ರಿಯವರ ಆಯವ್ಯಯ ಭಾಷಣದಲ್ಲಿ ಈ ಆರೈಕೆದಾರರ ಭತ್ಯೆಯನ್ನು ಬೌದ್ಧಿಕ ವಿಕಲತೆ, ಬಹುವಿಧ ಅಂಗವಿಕಲತೆ (ಡೆಫ್ ಬ್ಲೆಂಡ್). ಆಟಿಸಂ ವಿಕಲತೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆರೈಕೆ ಮಾಡುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗಿದೆ.


ಭಾನುವಾರ, ನವೆಂಬರ್ 2, 2025
Karnataka Rajyotsava Awards: ಅರ್ಹರಿಗೆ ಪ್ರಶಸ್ತಿ,
job vacancy: ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Karnataka Rajyotsava Awards: ಅರ್ಹರಿಗೆ ಪ್ರಶಸ್ತಿ,
Income certificate
BCMHOSTEL2077
-
ನೀವು ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದು, ಶಿವಮೊಗ್ಗ ಜಿಲ್ಲೆಯವರಾ? ಹಾವೇರಿಯಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು...
-
ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ (NLSIU Faculty Positions Recruitment 202...
-
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ https://www.schooleducation.kar.nic.in ಮತ್ತು https://sts.karnataka.gov.in ನಲ್ಲಿ KARTET ಪತ್ರಿಕೆ I...